Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಫ್ರಿಡ್ಜ್ ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ?‌
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಫ್ರಿಡ್ಜ್ ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ?‌

Share
2 Min Read
SHARE

newsics.com

ಸಾಮಾನ್ಯವಾಗಿ ನಿಮ್ಮ ಮನೆಯ ಫ್ರಿಡ್ಜ್‌ ತೆರೆದು ನೋಡಿದರೆ ಇಲ್ಲಿ ಒಂದಿಷ್ಟು ಹಾಲಿನ ಪ್ಯಾಕ್‌, ತರಕಾರಿ, ನಿಂಬೆಹಣ್ಣು, ಹೀಗೆ ಮನೆ ಬಳಕೆ ವಸ್ತುಗಳನ್ನು ನೋಡಬಹುದು. ಇದೆಲ್ಲದರ ಜೊತೆಗೆ ನಿಂಬೆಹಣ್ಣನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟರೆ ಅನೇಕ ರೀತಿಯ ಪ್ರಯೋಜನಗಳಿವೆ.

ಇನ್ನು, ನಿಂಬೆಯ ಪರಿಮಳ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಸೌಂದರ್ಯದಿಂದ ಹಿಡಿದು ಆರೋಗ್ಯದ ವರೆಗೆ, ನಿಂಬೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬಹಳ ಉಪಯುಕ್ತ ಎಂದು ತಜ್ಞರು ಹೇಳುತ್ತಾರೆ.

ಹೌದು, ಇದು ಸತ್ಯ. ಸಾಮಾನ್ಯವಾಗಿ ನಾವು ಎಲ್ಲಾ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಸಂಗ್ರಹಿಸಿಡುತ್ತೇವೆ. ಇದರ ಜೊತೆ ಜೊತೆಗೆ ಶುಚಿತ್ವದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಇದಕ್ಕೆ ನಿಂಬೆ ಬಹಳ ಉಪಯುಕ್ತವಾಗಿದೆ. ಏಕೆಂದರೆ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಫ್ರಿಡ್ಜ್ ನಿಂದ ಬ್ಯಾಕ್ಟೀರಿಯಾವನ್ನು ನಿವಾರಣೆ ಮಾಡುತ್ತದೆ, ಸೋಂಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ನೈಸರ್ಗಿಕವಾಗಿ ಸ್ವಚ್ಛವಾಗಿಡಲು ಇದು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಾಮಾನ್ಯವಾಗಿ ಫ್ರಿಡ್ಜ್ ಶುಚಿತ್ವದ ವಿಷಯದಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ, ಕೆಲವೊಮ್ಮೆ ದುರ್ವಾಸನೆಯ ಸಮಸ್ಯೆ ಕಾಡುತ್ತದೆ. ಹೆಚ್ಚಿನ ಸಮಯದಲ್ಲಿ ಈ ವಾಸನೆ ರೆಫ್ರಿಜರೇಟರ್‌ ನಲ್ಲಿ ಇರಿಸಲಾದ ಆಹಾರ ಪದಾರ್ಥಗಳಲ್ಲಿಯೂ ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ ಈ ವಾಸನೆಯ ಸಮಸ್ಯೆಯನ್ನು ನಿವಾರಿಸಲು ಸುಲಭವಾದ ಮಾರ್ಗವೆಂದರೆ ನಿಂಬೆಯನ್ನು ಎರಡು ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ ನಲ್ಲಿ ಇಡುವುದು. ಈ ರೀತಿ ಮಾಡುವುದರಿಂದ ನಿಂಬೆಯಲ್ಲಿರುವ ಸಿಟ್ರಿಕ್ ಆಮ್ಲವು ಫ್ರಿಡ್ಜ್ ನಲ್ಲಿರುವ ಕೆಟ್ಟ ವಾಸನೆಯನ್ನು ತೆಗೆದುಹಾಕುತ್ತದೆ. ಇದು ಗಾಳಿಯನ್ನು ನೈಸರ್ಗಿಕವಾಗಿ ತಾಜಾ ಮತ್ತು ಪರಿಮಳಯುಕ್ತವಾಗಿರಿಸುತ್ತದೆ.:

ಹೆಚ್ಚಿನ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಇಡಲಾಗುತ್ತದೆ. ಆದರೆ ರೆಫ್ರಿಜರೇಟರ್ ನಲ್ಲಿ ಇರಿಸಿದ ನಂತರವೂ ಕೆಲವು ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಅಂತಹ ಸಮಯದಲ್ಲಿ ನಿಂಬೆಯನ್ನು ದೀರ್ಘಕಾಲದ ವರೆಗೆ ತಾಜಾವಾಗಿಡಲು ಬಳಸಬಹುದು. ನಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅವು ಆಹಾರ ಪದಾರ್ಥಗಳನ್ನು ದೀರ್ಘಕಾಲದ ವರೆಗೆ ಕೊಳೆಯದಂತೆ ರಕ್ಷಿಸುತ್ತವೆ ಮತ್ತು ಅವುಗಳನ್ನು ತಾಜಾವಾಗಿರಿಸುತ್ತವೆ. ಆದರೆ ರೆಫ್ರಿಜರೇಟರ್‌ ನಲ್ಲಿ ಇಡಲು ಯಾವಾಗಲೂ ತಾಜಾ, ಸ್ವಚ್ಛವಾದ ನಿಂಬೆಯನ್ನು ಮಾತ್ರ ಬಳಸಿ.

ನಿಂಬೆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ಇಡುವ ಒಂದು ಪ್ರಯೋಜನವೆಂದರೆ ಅದು ನೈಸರ್ಗಿಕವಾಗಿ ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ಶುದ್ಧೀಕರಿಸುತ್ತದೆ. ಏಕೆಂದರೆ ಇದು ಆಂಟಿ- ಆಕ್ಸಿಡೆಂಟ್ಗಳು ಮತ್ತು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಈ ಅಂಶಗಳು ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ತಾಜಾವಾಗಿರಿಸುತ್ತದೆ. ಇದಲ್ಲದೆ, ಇದು ಆಹಾರವನ್ನು ಸೋಂಕಿನಿಂದ ರಕ್ಷಿಸುತ್ತದೆ. ಇದಲ್ಲದೆ, ನಿಂಬೆಯ ತುಂಡನ್ನು ಇಡುವುದು ಸೋಂಕು ಹರಡುವ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

TAGGED:Health Tips What happens if you put a piece of lemon in the fridge?
Share This Article
Facebook Twitter Copy Link Print
Previous Article Hardeep Nijjar ಹರ್ದೀಪ್ ನಿಜ್ಜರ್ ಹತ್ಯೆ ಕೇಸ್ : ನಾಲ್ವರು ಭಾರತೀಯರಿಗೆ ಜಾಮೀನು
Next Article ಒಂದೇ ವಾರದಲ್ಲಿ ತಲೆ ಬೋಳು: ಈ ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?