Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ಕಾಲ್ತುಳಿತ: ಮೃತರ ಸಂಖ್ಯೆ ಆರಕ್ಕೇರಿಕೆ, 20 ಮಂದಿಗೆ ಗಾಯ, ಇಂದಿನಿಂದ ಮತ್ತೆ ಟಿಕೆಟ್ ವಿತರಣೆ
ದೇಶಪ್ರಮುಖ

ತಿರುಪತಿ ಕಾಲ್ತುಳಿತ: ಮೃತರ ಸಂಖ್ಯೆ ಆರಕ್ಕೇರಿಕೆ, 20 ಮಂದಿಗೆ ಗಾಯ, ಇಂದಿನಿಂದ ಮತ್ತೆ ಟಿಕೆಟ್ ವಿತರಣೆ

Share
1 Min Read
SHARE

newsics.com

ತಿರುಪತಿ (ಆಂಧ್ರಪ್ರದೇಶ): ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ್ದರಿಂದ ಎರಡು ಸ್ಥಳಗಳಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಈ ಪೈಕಿ ಐವರು ಮಹಿಳಾ ಭಕ್ತರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ದುರಂತದ ಬಗ್ಗೆ ಪ್ರಧಾನಿ ಮೋದಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ಸೂಚಿಸಿದ್ದಾರೆ.

ದುರಂತದ ಬಳಿಕ ಸ್ಥಗಿತಗೊಳಿಸಲಾಗಿದ್ದ ಟಿಕೆಟ್ ವಿತರಣೆ ಗುರುವಾರ (ಜ.9) ಆರಂಭವಾಗಲಿದೆ.

ಸರ್ವದರ್ಶನ ಟಿಕೆಟ್‌ಗಾಗಿ ಭಕ್ತರು ವಿತರಣಾ ಕೇಂದ್ರಗಳತ್ತ ಏಕಾಏಕಿ ನುಗ್ಗಿ ಬಂದ ಕಾರಣ, ಕಾಲ್ತುಳಿತ ಉಂಟಾಗಿದೆ. ಇದರಿಂದ ಹಲವು ಭಕ್ತರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಮೃತ ಭಕ್ತರಲ್ಲಿ ತಮಿಳುನಾಡಿನ ಸೇಲಂ ಮೂಲದ ಮಹಿಳೆ ಕೂಡ ಇದ್ದಾರೆ.

ಏನಾಯ್ತು?

ಜ.10, 11 ಮತ್ತು 12 ರಂದು ವೈಕುಂಠ ಏಕಾದಶಿ ನಿಮಿತ್ತ ಗುರುವಾರ ಬೆಳಗ್ಗೆ 5 ಗಂಟೆಯಿಂದ ವೈಕುಂಠದ್ವಾರ ಸರ್ವದರ್ಶನಕ್ಕೆ ಟಿಕೆಟ್ ನೀಡಲಾಗುವುದು ಎಂದು ಟಿಟಿಡಿ ಪ್ರಕಟಿಸಿತ್ತು.

ಈ ಹಿನ್ನೆಲೆಯಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಬಂದು ಟಿಕೆಟ್‌ಗಾಗಿ ಕಾದು ಕುಳಿತಿದ್ದರು. ಹೆಚ್ಚಿನ ಭಕ್ತರು ಬಂದ ಹಿನ್ನೆಲೆಯಲ್ಲಿ ಟಿಟಿಡಿ ನಿಗದಿತ ಸಮಯಕ್ಕಿಂತ ಮೊದಲೇ ಅಂದರೆ ಬುಕಮಲ ಳ ಟಿಕೆಟ್ ನೀಡಲು ಕೌಂಟರ್ ತೆರೆದಿದೆ. ಈ ವೇಳೆ ಭಕ್ತರು ಟಿಕೆಟ್ ಪಡೆದುಕೊಳ್ಳಲು ಕೌಂಟರ್ಗಳತ್ತ ನುಗ್ಗಿ ಬಂದಿದ್ದಾರೆ. ಈ ವೇಳೆ ಭಾರೀ ಕಾಲ್ತುಳಿತ ಉಂಟಾಗಿದೆ.

ಎಲ್ಲ ಭಕ್ತರನ್ನು ಟಿಕೆಟ್ ಕೌಂಟರ್‌ನ ಹೊರಭಾಗದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಎಲ್ಲರೂ ಸರತಿ ಸಾಲಿನಲ್ಲಿ ಬರಲು ಸಿಬ್ಬಂದಿ ಸೂಚಿಸಿದ್ದಾರೆ. ಈ ವೇಳೆ ಭಕ್ತರು ಏಕಾಏಕಿ ಧಾವಿಸಿ ಬಂದಿದ್ದಾರೆ. ಇದರಿಂದ ಮಹಿಳೆಯರು, ಹಿರಿಯರು ಜನಸಂದಣಿಯಲ್ಲಿ ಸಿಲುಕಿಕೊಂಡಿದ್ದಾರೆ.

Couple cremated in single coffin ರಾತ್ರಿ ಮ್ಯಾರೇಜ್ ಆ್ಯನಿವರ್ಸರಿ ಪಾರ್ಟಿ, ಬೆಳಗಾಗುವಷ್ಟರಲ್ಲಿ ದಂಪತಿ ಆತ್ಮಹ*ತ್ಯೆ, ಒಂದೇ ಶವಪೆಟ್ಟಿಗೆಯಲ್ಲಿರಿಸಿ ಅಂತ್ಯಕ್ರಿಯೆ

Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!

ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

TAGGED:20 injuredtickets to be distributed again from todayTirupati stampede: death toll rises to six
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 09-01-2025, ಗುರುವಾರ, ಹೇಗಿದೆ ಇಂದಿನ ನಿಮ್ಮ ರಾಶಿ ಭವಿಷ್ಯ?
Next Article ಮೇಲ್ಜಾತಿ ಬಾಲಕಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಬರ್ಬರ ಹತ್ಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?