Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?
ಪ್ರಮುಖಮನರಂಜನೆ

Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಬಿಗ್‌ ಬಾಸ್‌ ಫಿನಾಲೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಆದ್ರೆ ಫಿನಾಲೆಗೂ ಮುನ್ನ ವಿನ್ನರ್‌ ಘೋಷಣೆಯಾಗಿದೆ.

ಹೌದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್‌ ಬಾಸ್‌ ಸೀಸನ್‌ -11ರ ವಿನ್ನರ್‌ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್‌ ಮಾಡಿ ಇಕ್ಕಟ್ಟಿಗೆ ಸಿಲುಕಿದೆ

ಬಿಗ್‌ ಬಾಸ್‌ ಮನೆಯಲ್ಲಿ ಟ್ರೋಫಿ ಮೇಲೆ ಹಲವು ಸ್ಪರ್ಧಿಗಳು ಕಣ್ಣಿಟ್ಟಿದ್ದಾರೆ. ಆದರೆ ಟ್ರೋಫಿ ಒಬ್ಬರಿಗೆ ಮಾತ್ರ ಸಿಗಲಿದೆ. ಹನುಮಂತು ʼಟಿಕೆಟ್ ಟು ಫಿನಾಲೆʼ ಟಾಸ್ಕ್‌ ಗೆದ್ದು‌ ಫಿನಾಲೆಗೆ ಹೋಗಿದ್ದಾರೆ. ಅವರೊಂದಿಗೆ ಇನ್ನು ಯಾರೆಲ್ಲ ಫಿನಾಲೆ ವೇದಿಕೆ ಹತ್ತಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲವಿದೆ.

ರಜತ್‌, ತ್ರಿವಿಕ್ರಮ್‌ ಅವರು ಫಿನಾಲೆಗೆ ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಇನ್ನುಳಿದವರ ನಡುವೆ ತೀವ್ರ ಪೈಪೋಟಿ ಸಾಗಲಿದೆ.

ಇದನ್ನು ನೋಡಿ ಕೆಲ ವೀಕ್ಷಕರು ಖುಷ್‌ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ತಪ್ಪಿನ ಅರಿವಾದ ಬಳಿಕ ವಿಕಿಪಿಡಿಯಾ ಹಾಕಿದ್ದ ವಿನ್ನರ್‌ ಹಾಗೂ ರನ್ನರ್‌ ಅಪ್‌ ಸ್ಪರ್ಧಿಯ ಹೆಸರನ್ನು ತೆಗೆದು ಹಾಕಿದೆ. ಆ ಬಳಿಕ ‘TBA’ ಅಂದರೆ ʼto be announcedʼ ಎಂದು ಹಾಕಿಕೊಂಡಿದೆ. ಆದರೆ ವಿನ್ನರ್‌ ಎಂದು ಹಾಕಿದ ಸ್ಕ್ರೀನ್‌ ಶಾಟ್‌ ಗಳು ವೈರಲ್‌ ಆಗಿದೆ.

TAGGED:Wikipedia announced the winner of Bigg Boss before the finale: What happened?
Share This Article
Facebook Twitter Copy Link Print
Previous Article Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?
Next Article ಗಣರಾಜ್ಯೋತ್ಸವದಂದು ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?