Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ! ಕಾದಿದ್ಯಾ ಗಂಡಾಂತರ?
ಕರ್ನಾಟಕ

ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ! ಕಾದಿದ್ಯಾ ಗಂಡಾಂತರ?

Share
1 Min Read
SHARE

newsics.com

ಬೆಂಗಳೂರು: ಮಕರ ಸಂಕ್ರಾಂತಿಯದಂದು ಇಂದು (ಜನವರಿ 14) ಸಂಜೆ 5:14 ರಿಂದ 5:17ರ ವರೆಗೆ ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಆದ್ರೆ ಇಂದು ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಆಗಿಲ್ಲ.

ಮೋಡ ಕವಿದ ವಾತಾವರಣದಿಂದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಸಾಧ್ಯವಾಗಲಿಲ್ಲ. ಈ ರೀತಿ ಆಗುತ್ತಿರುವುದು ಇದು ಮೊದಲಲ್ಲ. ಈ ಹಿಂದೆಯೂ ಎರಡೂ ಬಾರಿ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿರಲಿಲ್ಲ.

ಇತಿಹಾಸದಲ್ಲೇ 3ನೇ ಬಾರಿಗೆ ಗವಿ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಬಿದ್ದಿಲ್ಲ. ಹೀಗಾಗಿ ಸಹಜವಾಗಿ ಭಕ್ತರಿಗೆ ನಿರಾಸೆಯಾಗಿದ್ದು, ಮುಂದೆ ಏನಾದರೂ ಗಂಡಾಂತರ ಕಾದಿದ್ಯಾ ಎನ್ನುವ ಚರ್ಚೆಗಳು ಸಹ ನಡೆದಿವೆ.

ಅರ್ಚಕ ಸೋಮಸುಂದರ್ ದೀಕ್ಷಿತ್ ಪ್ರತಿಕ್ರಿಯಿಸಿದ್ದು, ಗಂಗಾಂಧರೇಶ್ವರ ಸ್ವಾಮಿಗೆ ಸೂರ್ಯ ಪೂಜೆಯಾಗಿದೆ. ಆದ್ರೆ ಪ್ರಕೃತಿ ಕಾರಣದಿಂದ ನಮಗೆ ಗೋಚರವಾಗಿಲ್ಲ. ಆದ್ರೆ ಗಂಗಾಂಧರಸ್ವಾಮೀ ಎಲ್ಲರಿಗೂ ದರ್ಶನ ನೀಡುತ್ತಾನೆ. ಖಂಡಿತವಾಗಲೂ ಸೂರ್ಯ ರಶ್ಮಿ ಶಿವಲಿಂಗಕ್ಕೆ ಸ್ಪರ್ಶಿಸಿದೆ. ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ ಸ್ಪರ್ಶಿಸಿದೆ ಎಂದು ಗೊತ್ತಾಗಿಲ್ಲ. ಮೋಡ ಕವಿದ ವಾತಾವಾರಣ ಹಿನ್ನೆಲೆಯಲ್ಲಿ ಸೂರ್ಯ ರಶ್ಮಿ ಕಂಡುಬಂದಿಲ್ಲ. ಪ್ರಸಕ್ತ ವರ್ಷ ಜನರಿಗೆ ಯಾವುದೇ ರೀತಿಯ ತೊಂದರೆ ಆಗಲ್ಲ ಎಂದು ಸ್ಪಷ್ಟಪಡಿಸಿದರು

Share This Article
Facebook Twitter Copy Link Print
Previous Article ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್ ಮಾಡುತ್ತೆ ಫ್ಯಾಷನ್ ಲೋಕ ದಲ್ಲಿ ವಿಭಿನ್ನ…ನೀವೇ ಆಯ್ಕೆ ಮಾಡಿಕೊಳ್ಳಿ…
Next Article ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಸ್ಥಳದಲ್ಲಿ ವಾಮಾಚಾರದ ಅನುಮಾನ..lakshmi hebbalkar car accident

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?