Sanjith Hegde v/s Manju ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಮಂಜು ಗರಂ ಆಗಿದ್ದೇಕೆ?
newsics.com ಗಾಯಕ ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಕೆ. ಮಂಜು ಗರಂ ಆಗಿದ್ದಾರೆ. ಇದೇ ಜನವರಿ 24ರಂದು ರಿಲೀಸ್ ಆಗಲಿರುವ ರುದ್ರ ಗರುಡ ಪುರಾಣ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜು, ಕನ್ನಡದಲ್ಲಿ ಬೆಳೆದ ಗಾಯಕರನ್ನು ಮತ್ತೆ ಕನ್ನಡಕ್ಕೆ ಕರೆತರುವುದು ಎಷ್ಟು ಕಷ್ಟ ಎಂಬುದನ್ನು ಅರ್ಥ ಮಾಡಿಸಲು ಯತ್ನಿಸಿದ್ದಾರೆ. ಸಾಮಾನ್ಯವಾಗಿ ನಮ್ಮಲ್ಲಿ ಎಲ್ಲರೂ ಬೆಳೆದ ಬಳಿಕ ಬೇರೆ ಕಡೆ ಹೋಗುತ್ತಾರೆ. ಆದರೆ ಎಲ್ಲರೂ ಇಲ್ಲೇ ಇರಿ ಎಂದು ಹೇಳಲು ಇಷ್ಟಪಡುತ್ತೇನೆ. ಗಾಯಕ ಸಂಜಿತ್ ಹೆಗ್ಡೆರವರನ್ನು … Continue reading Sanjith Hegde v/s Manju ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಮಂಜು ಗರಂ ಆಗಿದ್ದೇಕೆ?
Copy and paste this URL into your WordPress site to embed
Copy and paste this code into your site to embed