Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್

Share
1 Min Read
SHARE

newsics.com
ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಗನ್ ಸರೆಂಡರ್ ಮಾಡಿದ್ದಾರೆ.

ಪೊಲೀಸರು ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ರದ್ದು ಮಾಡಿದ ಹಿನ್ನೆಲೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ತನ್ನ ಸಹಾಯಕನ ಮೂಲಕ ಗನ್ ಸರೆಂಡರ್ ಮಾಡಿದ್ದಾರೆ.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆ ಮುಗಿಯೋತನಕ ಗನ್ ಬಳಸುವ ಹಾಗಿಲ್ಲ. ಈ ಕೂಡಲೇ ಗನ್ ಸರೆಂಡರ್ ಮಾಡಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ದರ್ಶನ್ ಬಳಿಯಿರುವ 2 ಗನ್ ಗಳನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಅಂತೆಯೇ ಪೊಲೀಸರು ಗನ್ ಸರೆಂಡರ್ ಮಾಡುವಂತೆ ಸೂಚನೆ ನೀಡಿದ್ದರು.

TAGGED:Actor Darshan Actor Darshan surrendered his gun to the police station
Share This Article
Facebook Twitter Copy Link Print
Previous Article Health tips ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಆರೋಗ್ಯಕ್ಕೆ ಸಕತ್ ಲಾಭಗಳಿವೆ
Next Article Mahakumbamela Monalisa ಮಹಾಕುಂಭಮೇಳದ ಸುಂದರಿ ಮೋನಾಲಿಸಾಗೆ ಬಾಲಿವುಡ್’ನಿಂದ ಬಿಗ್ ಆಫರ್!

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?