Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Seven bulls burnt alive ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಯಲ್ಲಿ ಕಟ್ಟಿದ್ದ 7‌ ಹೋರಿಗಳು ಸಜೀವ ದಹನ
ಕರ್ನಾಟಕಪ್ರಮುಖ

Seven bulls burnt alive ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಯಲ್ಲಿ ಕಟ್ಟಿದ್ದ 7‌ ಹೋರಿಗಳು ಸಜೀವ ದಹನ

Share
1 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ): ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ಈ ದುರಂತ ನಡೆದಿದೆ.

ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹೊತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿವೆ.

ಹೇಮಗಾರಿನ ಮಹೇಶ್ ಹೆಗಡೆ ಎಂಬುವರ ಮನೆಯಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Planets parade ಇಂದು ಆಕಾಶದಲ್ಲಿ ನಡೆಯತ್ತೆ ಗ್ರಹಗಳ ಅಪರೂಪದ ಪರೇಡ್!

Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು

TAGGED:Short circuit: 7 bulls tied in the barn were burnt alive
Share This Article
Facebook Twitter Copy Link Print
Previous Article MLA Muniratana ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು
Next Article Health tips ಬೆಳ್ಳಗಿನ ಕಾಂತಿಯುತ ತ್ವಚೆ ನಿಮ್ಮದಾಗಬೇಕೆ?: ಜಸ್ಟ್ ಈ ರೀತಿ ಮಾಡಿ ಸಾಕು

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?