Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ
ಲೈಫ್‌ಸ್ಟೈಲ್ಸೌಂದರ್ಯ

Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ

Share
1 Min Read
SHARE

newsics.com

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು.

ಅಂಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ವಯಸ್ಸನ್ನು ಮರೆಮಾಚಬಹುದು. ತ್ವಚೆಗೆ ಕಾಂತಿ ನೀಡುವ ಅಂಜೂರ ಮುಖದ ಕಲೆ ಮತ್ತು ನೆರಿಗೆಗಳನ್ನು ದೂರ ಮಾಡುತ್ತದೆ.

ಅಂಜೂರದ ರಸವನ್ನು ಮುಖಕ್ಕೆ ಹಚ್ಚಿಕೊಂಡರೆ ಮುಖ ಕಾಂತಿ ಪಡೆದುಕೊಳ್ಳುತ್ತದೆ. ಇದೊಂದು ನೈಸರ್ಗಿಕ ಫೇಸ್ ಪ್ಯಾಕ್ ಅಗಿದ್ದು ಇದನ್ನು ವಾರಕ್ಕೊಮ್ಮೆ ಮಾಡಿಕೊಳ್ಳಬಹುದು. ಅಂಜೂರವನ್ನು ನೆನೆಸಿಟ್ಟು ರುಬ್ಬಿ ಪೇಸ್ಟ್ ಮಾಡಿ, ಮೂರು ಹನಿ ಬಾದಾಮಿ ಎಣ್ಣೆ ಹಾಕಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಂಡರೆ ಮುಖದಲ್ಲಿರುವ ಮೊಡವೆ ಹಾಗೂ ಕಲೆಗಳು ಮಾಯವಾಗುತ್ತವೆ. ಅಂಜೂರ, ಮೊಸರು ಮತ್ತು ಜೇನುತುಪ್ಪದ ಮಿಶ್ರಣವೂ ಅತ್ಯಂತ ಪ್ರಯೋಜನಕಾರಿ.

ನೆನೆಸಿಟ್ಟ ಅಂಜೂರಕ್ಕೆ ಮೊಸರು ಮತ್ತು ಕಡಲೆ ಹಿಟ್ಟು ಸೇರಿಸಿ ರುಬ್ಬಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೇ ಕೂದಲು ಆರೋಗ್ಯವಾಗಿ, ನೀಳವಾಗಿ ಬೆಳೆಯುತ್ತದೆ. ಇದರಿಂದ ಯಾವುದೇ ಅಡ್ಡಪರಿಣಾಮಗಳೂ ಇಲ್ಲ.

TAGGED:fruits increase 'beauty'
Share This Article
Facebook Twitter Copy Link Print
Previous Article POSH Committee ಇನ್ಮೇಲೆ ಪಲ್ಲಂಗಕ್ಕೆ ಕರೆದವರೆಲ್ಲಾ ಜೈಲು ಕಂಬಿ ಎಣಿಸೋದು ಗ್ಯಾರಂಟಿ
Next Article Train tragedy ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ವದಂತಿ: ಜಿಗಿದ 12 ಪ್ರಯಾಣಿಕರು ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?