Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mantralaya Vidyapeeth ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ – ನಾಲ್ವರು ದುರ್ಮರಣ
ಕರ್ನಾಟಕಪ್ರಮುಖ

Mantralaya Vidyapeeth ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ – ನಾಲ್ವರು ದುರ್ಮರಣ

Share
1 Min Read
SHARE

newsics.com

ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಸದ್ಯ ಗಾಯಗೊಂಡ 10 ವಿದ್ಯಾರ್ಥಿಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ.

TAGGED:Mantralaya Vidyapeeth Mantralaya Sanskrit Vidyapeeth's vehicle overturned - 4 killed
Share This Article
Facebook Twitter Copy Link Print
Previous Article ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ
Next Article TODAY’S PREDICTION ಶುಭ ದಿನ, 22-01-2025, ಬುಧವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?