Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು
ಕರ್ನಾಟಕ

ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು

Share
1 Min Read
SHARE

newsics.com

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಶ್ರೀ ನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು (93) ಇಹಲೋಕ ತ್ಯಜಿಸಿದ್ದಾರೆ.

ಇಂದು ಮಧ್ಯಾಹ್ನ 1.30 ನಿಮಿಷಕ್ಕೆ ದೇಹ ತ್ಯಾಗ ಮಾಡಿದ್ದಾರೆ. ಆರೋಗ್ಯವಾಗಿದ್ದ ಮಹಾರಾಜರು ಅಸ್ವಸ್ತರಂತೆ ಕಂಡು ಬಂದ ಹಿನ್ನೆಲೆಯಲ್ಲಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು ದೇಹ ತ್ಯಾಗ ಮಾಡಿದ್ದಾರೆಂದು ತಿಳಿದುಬಂದಿದೆ.

ಹೊರ‌ರಾಜ್ಯಗಳಲ್ಲಿ ಅಪಾರ ಭಕ್ತ ವೃಂದ ಹೊಂದಿದ್ದ ಮಹಾರಾಜರ ಅಗಲಿಕೆ ಸಾವಿರಾರು ಭಕ್ತರು ಕಂಬನಿ ಮಿಡಿಯುವಂತೆ ಮಾಡಿದೆ. ಯಾವುದೇ ಪ್ರಚಾರ ಬಯಸದೇ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಹಾರಾಜರು ತಮ್ಮ ಗುರುಗಳಾದ ಶ್ರೀ ನರಸಿಂಹೇಶ್ವರರ ಮಾರ್ಗದರ್ಶನದಂತೆ ನಾಮೋಪದೇಶ ಮಾಡುತ್ತ ಭಗವಂತನ ಭಕ್ತಿಯ ಮಾರ್ಗಗಳನ್ನ ಎಲ್ಲೆಡೆ ಪಸರಿಸುತ್ತ ಅಪಾರ ಭಕ್ತರಮ್ಮ ಹೊಂದಿದ್ದರು.

Share This Article
Facebook Twitter Copy Link Print
Previous Article ಪತಿ ಸಾವಿನ ಬೆನ್ನಲ್ಲೇ ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ…raichur
Next Article internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?