Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣರಾಜ್ಯೋತ್ಸವಕ್ಕೆ ಮೆಟ್ರೋ ಸಂಚಾರ ಸಮಯ ಬದಲಾವಣೆ… Namm metro
ಕರ್ನಾಟಕ

ಗಣರಾಜ್ಯೋತ್ಸವಕ್ಕೆ ಮೆಟ್ರೋ ಸಂಚಾರ ಸಮಯ ಬದಲಾವಣೆ… Namm metro

Share
0 Min Read
SHARE

newsics.com

ಬೆಂಗಳೂರು :ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ.

ಗಣರಾಜ್ಯೋತ್ಸವದಂದು ಬೆಂಗಳೂರು ಮೆಟ್ರೋ ಬೆಳಿಗ್ಗೆ 6 ಗಂಟೆಗೆ ಸಂಚಾರ ಆರಂಭಿಸಲಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಹೆಚ್ಚುವರಿ 20 ಟ್ರಿಪ್‌ಗಳನ್ನು ಓಡಿಸಲಾಗುವುದು.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿ.(ಬಿಎಂಆರ್‌ಸಿಎಲ್), ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಪ್ರಾರಂಭವಾಗುತ್ತವೆ.

Share This Article
Facebook Twitter Copy Link Print
Previous Article ಅಜ್ಜಿಯ ಸೀರೆಯುಟ್ಟು ಕಂಗೊಳಿಸಿದ ಸಾನ್ವಿ ಸುದೀಪ್‌
Next Article ಕನ್ನಡ ಹಾಡನ್ನು ಇಂಪಾಗಿ ಹಾಡಿದ ಪಂಜಾಬಿ ಹುಡುಗಿ ಪೂಜಾ ಗಾಂಧಿ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?