newsics.com
ಬೆಂಗಳೂರು: ವಿಪರೀತ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಗರದ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್ನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿ ಟಿ.ಸಿ. ಮಂಜುನಾಥ್ (55) ಆತ್ಮಹತ್ಯೆ ಮಟಡಿಕೊಂಡವರು. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು. ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
SIM Card Validity ಸಿಮ್ ಕಾರ್ಡ್ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI
Mahakumba Monalisa ಕುಂಭಮೇಳ ಸುಂದರಿ ಟೆಂಟ್ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ ಮೇಲೆ ಹಲ್ಲೆ
TODAY’S PREDICTION ಶುಭ ದಿನ, 24-01-2025, ಶುಕ್ರವಾರ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?