Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕನ್ನಡ ಹಾಡನ್ನು ಇಂಪಾಗಿ ಹಾಡಿದ ಪಂಜಾಬಿ ಹುಡುಗಿ ಪೂಜಾ ಗಾಂಧಿ!
ಮನರಂಜನೆವೈರಲ್

ಕನ್ನಡ ಹಾಡನ್ನು ಇಂಪಾಗಿ ಹಾಡಿದ ಪಂಜಾಬಿ ಹುಡುಗಿ ಪೂಜಾ ಗಾಂಧಿ!

Share
1 Min Read
SHARE

newsics.com

ಬೆಂಗಳೂರು : ಮುಂಗಾರು ಮಳೆಚಿತ್ರದಿಂದಲೇ ಕನ್ನಡಿಗರ ಹೃದಯ ಗೆದ್ದ ಪೂಜಾ ಗಾಂಧಿ, ಕನ್ನಡ ಕಲಿತು ತಮ್ಮ ಕನ್ನಡ ಪ್ರೇಮವನ್ನ ಗೌರವಿಸುತ್ತಿದ್ದಾರೆ. ಕನ್ನಡಿಗರ ಆ ಕನ್ನಡ ಪ್ರೀತಿಗೆ ತಮ್ಮದೇ ರೀತಿಯಲ್ಲಿ ಗೌರವ ಕೊಡುತ್ತಲೇ ಇದ್ದಾರೆ.

ಚೆಲಿಸುವ ಮೋಡಗಳು ಚಿತ್ರದ ‘ಜೇನಿನ ಹೊಳೆಯೋ’ ಹಾಡನ್ನ ಅಷ್ಟೇ ಪ್ರೀತಿಯಿಂದಲೇ ಕಲಿತುಕೊಂಡಿದ್ದಾರೆ. ಪ್ರತಿ ಪದದ ಅರ್ಥವನ್ನ ತಿಳಿದುಕೊಂಡು ಹಾಡಿದ್ದಾರೆ. ಅದನ್ನ ಯಾವಾಗ ಹೇಗೆ ಹಾಡ್ಬೇಕು ಅನ್ನೋದನ್ನ ಅರ್ಥ ಮಾಡಿಕೊಂಡಿದ್ದಾರೆ.

ಜೇನಿನ ಹೊಳೆಯೋ ಹಾಲಿನ ಮಳೆಯೋ ಅಂತ ಅಣ್ಣಾವ್ರು ಹಾಡಿದ್ದರು. ಅದೇ ಹಾಡನ್ನ ಇದೀಗ ಪೂಜಾ ಗಾಂಧಿ ತಮ್ಮ ವಿಶೇಷ ಕಂಠಸಿರಿಯಲ್ಲಿಯೇ ಹಾಡಿದ್ದಾರೆ. ಹಾಡೋದಷ್ಟೇ ಅಲ್ಲ. ಈ ಮೂಲಕ ಕನ್ನಡ ಪ್ರೀತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಕನ್ನಡದ ಮೇಲಿನ ಪ್ರೀತಿ ಸದಾ ಇರಲಿ ಅಂತಲೂ ಕೇಳಿಕೊಂಡಿದ್ದಾರೆ.

ಕನ್ನಡ ನಾಡಿನ ಮಹಾನ್ ನಟ ಡಾಕ್ಟರ್ ರಾಜ್‌ಕುಮಾರ್ ಹಾಡಿರೋ ಕನ್ನಡ ನಾಡಿನ ಬಗೆಗಿನ ಹಾಡನ್ನು ಹಾಡಿದ್ದಾರೆ. ಇವರ ಈ ಒಂದು ಕನ್ನಡ ಪ್ರೀತಿಗೆ ಅರ್ಜುನ್ ಜನ್ಯ ಸಾಥ್ ಕೊಟ್ಟಿದ್ದಾರೆ.

https://youtu.be/HhIO7FvLy78?si=l5_cLKZBlTNLPt7N

Share This Article
Facebook Twitter Copy Link Print
Previous Article ಗಣರಾಜ್ಯೋತ್ಸವಕ್ಕೆ ಮೆಟ್ರೋ ಸಂಚಾರ ಸಮಯ ಬದಲಾವಣೆ… Namm metro
Next Article ಐಷಾರಾಮಿ ಮನೆ ಮಾರಿದ ನಟ ಅಕ್ಷಯ್ ಕುಮಾರ್..akshay kumar apartment

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?