Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors
ಕರ್ನಾಟಕ

ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors

Share
1 Min Read
SHARE

newsics.com

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರಪತಿ ಪದಕಗಳಿಗೆ ಭಾಜನರಾಗಿದ್ದಾರೆ.

ಇಬ್ಬರಿಗೆ ವಿಶಿಷ್ಟ ಸೇವಾ ಪದಕ, ಉಳಿದವರಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು
ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್ಆರ್ಪಿ, ಬೆಂಗಳೂರು
ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್ಆರ್ಪಿ, ತುಮಕೂರು
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು
ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್ಇ, ಬೆಂಗಳೂರು
ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್, ಪೊಲೀಸ್ ಪ್ರಧಾನ ಕೇಂದ್ರ ಕಚೇರಿ
ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್ಬಿ, ಕೊಪ್ಪಳ
ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು
ವೀರೆಂದ್ರ ನಾಯಕ್ ಎನ್, ಡೆಪ್ಯೂಟಿ ಕಮಾಂಡೆಂಟ್, ಕೆಎಸ್ಆರ್ಪಿ, ಬೆಂಗಳೂರು
ಗೋಪಾಲಕೃಷ್ಣ ಬಿ ಗೌಡರ್, ಡಿವೈಎಸ್ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ
ಹೆಚ್. ಗುರುಬಸವರಾಜ, ಪೊಲೀಸ್ ಇನ್ಸ್ಪೆಕ್ಟರ್, ಲೋಕಾಯುಕ್ತ, ಚಿತ್ರದುರ್ಗ
ಜಯರಾಜ್ ಹೆಚ್ ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದಪುರ ಪೊಲೀಸ್ ಠಾಣ, ಬೆಂಗಳೂರು
ಪ್ರದೀಪ್ ಬಿ ಆರ್, ಸರ್ಕಲ್ ಇನ್ಸ್ಪೆಕ್ಟರ್ ಆಫ್ ಪೊಲೀಸ್, ಹೊಳೆನರಸಿಪುರ ವೃತ್ತ, ಹಾಸನ
ಮೊಹಮದ್ ಮುಕರಮ್, ಪೊಲೀಸ್ ಇನ್ಸ್ಪೆಕ್ಟರ್ ಸಿಸಿಬಿ, ಬೆಂಗಳೂರು
ವಸಂತ್ ಕುಮಾರ್ ಎಂಎ, ಪೊಲೀಸ್ ಇನ್ಸ್ಪೆಕ್ಟರ್, ಬ್ಯುರೋ ಆಫ್ ಇಮಿಗ್ರೇಷನ್
ಮಂಜುನಾಥ ವಿ.ಜಿ, ಎಎಸ್ಐ ಸಿಐಡಿ, ಬೆಂಗಳೂರು
ಅಲ್ತಾಪ್ ಹುಸೇನ್ ಎನ್ ದಖನಿ, ಎಎಸ್ಐ, ಬೆಂಗಳೂರು
ಬಲೇಂದ್ರನ್ ಸ್ಟೇಷನ್ ಆರ್ಹೆಚ್ಸಿ, ಕೆಎಸ್ಆರ್ಪಿ, ಬೆಂಗಳೂರು
ಅರುಣಕುಮಾರ, ಸಿಹೆಚ್ಸಿ, ಡಿಐಜಿಪಿ ಕಚೇರಿ, ಕಲಬುರಗಿ
ನಯಾಜ್ ಅಂಜುಮ್ ಎಹೆಚ್ಸಿ ಡಿಪಿಓ, ಚಿಕ್ಕಮಗಳೂರು
ಶ್ರೀನಿವಾಸ ಎಂ, ಸಿಹೆಚ್ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು
ಅಶ್ರಪ್ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
ಶಿವಾನಂದ ಬಿ, ಸಿಹೆಚ್ಸಿ ಕುಂದಾಪುರ ಪೊಲೀಸ್ ಠಾಣೆ, ಉಡುಪಿ
ಎಲ್ಲ ರಾಜ್ಯಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

Share This Article
Facebook Twitter Copy Link Print
Previous Article muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
Next Article BIGG BOSS KANNADA 11: 5 ಕೋಟಿಗೂ ಹೆಚ್ಚು ವೋಟ್ ಪಡೆದ ಬಿಗ್ ಬಾಸ್ ಕನ್ನಡ ವಿನ್ನರ್ ಯಾರು ಗೊತ್ತಾ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?