Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kumbh Mela ಕುಂಭಮೇಳ ಕಾಲ್ತುಳಿತ: ರಾಜ್ಯದ ನಾಲ್ವರು ಸೇರಿ 30 ಜನ ಸಾವು
ಕರ್ನಾಟಕದೇಶಪ್ರಮುಖ

Kumbh Mela ಕುಂಭಮೇಳ ಕಾಲ್ತುಳಿತ: ರಾಜ್ಯದ ನಾಲ್ವರು ಸೇರಿ 30 ಜನ ಸಾವು

Share
1 Min Read
SHARE

newsics.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ.

ಪವಿತ್ರ ಸ್ನಾನಕ್ಕೆ ಆಗಮಿಸಿದ್ದವರಲ್ಲಿ ಕಾಲ್ತುಳಿತದಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ದುರಂತಕ್ಕೆ ಸಂಭವಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 25 ಮೃತ ದೇಹಗಳ ಗುರುತು ಪತ್ತೆ ಮಾಡಲಾಗಿದೆ. ಇಂದು ಯಾರಿಗೂ ವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದ ಒಬ್ಬರು, ಆಸ್ಸಾಂನ ಒಬ್ಬರು ಸಾವನ್ನಪ್ಪಿದ್ದಾರೆ. 25 ಜನರ ಗುರುತು ಪತ್ತೆಯಾಗಿದೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ. ಸಾರ್ವಜನಿಕರು 1920 ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಬೆಳಗಿನ ಜಾವ 1-2 ಗಂಟೆಯ ನಡುವೆ ಸಂಭವಿಸಿದ ಮಹಾ ಕುಂಭ ಮೇಳದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 25 ಜನರನ್ನು ಗುರುತಿಸಲಾಗಿದ್ದು, ಉಳಿದ 5 ಜನರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

https://x.com/ANI/status/1884589584329379897?ref_src=twsrc%5Etfw%7Ctwcamp%5Etweetembed%7Ctwterm%5E1884589584329379897%7Ctwgr%5Ebd2f0768126276511ddead8c2ddad1be1b08897a%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Kumbh Mela stampede: 30 people died including four from the state
Share This Article
Facebook Twitter Copy Link Print
Previous Article ಸ್ನಾನಕ್ಕೆ ಹೋಗಿದ್ದ ಯುವತಿಯನ್ನು ಎಳೆದೊಯ್ದು ಅತ್ಯಾಚಾರ
Next Article Political analysis | ಚಕ್ರವ್ಯೂಹದಲ್ಲಿ ವಿಜಯೇಂದ್ರ, ಮುಂದೇನು? ಇನ್ನೆಷ್ಟು ದಿನ BJP ಡ್ರಾಮಾ?

Popular Posts

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

1 Min Read

Pressure Cooker ನಿಮ್ಮ ಮನೆಯ ಕುಕ್ಕರ್ ವಿಷಲ್ ಸರಿಯಾಗಿ ಬರ್ತಿಲ್ವಾ? ಜಿಡ್ಡು ಮತ್ತು ಕೊಳಕು ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

1 Min Read

Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ

2 Min Read

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read
ದೇಶಆರೋಗ್ಯಪ್ರಮುಖ

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read
ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?