Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mahakumbha Mela ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ
ಕರ್ನಾಟಕಪ್ರಮುಖ

Mahakumbha Mela ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ

Share
1 Min Read
SHARE

newsics.com

ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ಸಂಭವಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕೋಟ್ಯಂತರ ಜನರು ಪುಣ್ಯಸ್ನಾನ ಮಾಡುತ್ತಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬೆಳಗ್ಗೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಗಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಇಂದು ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಶಾಹಿ ಸ್ನಾನಕ್ಕೆ ಹರಿದು ಬಂದಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾವಿರಾರು ಸಾದು-ಸಂತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಅಮೃತ ಸ್ನಾನ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಸಾದು-ಸಂತರ ಮೇಲೆ ಪುಷ್ಪಮಳೆಗರೆಯಲಾಯಿತು.

ಸಾದು-ಸಂತರಿಂದ ಅಮೃತ ಸ್ನಾನದ ಬಳಿಕ ಭಕ್ತರಿಗೆ, ಸಾರ್ವಜನಿಕರಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಲಕ್ಷಾಂತರ ಭಕ್ತರು ತ್ರುವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಮೌನಿ ಅಮವಾಸ್ಯೆಯ ದಿನದಂದು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದರೆ ಸಕಲ ಪಾಪಗಳು ಪರಿಹಾರವಾಗಲಿದೆ. ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಭಿಕೆಯಿದೆ.

TAGGED:Mahakumbha Mela: Bathing in Amrit by Sadhus and Saints at Triveni Sangam
Share This Article
Facebook Twitter Copy Link Print
Previous Article Kumbh Mela ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ಸಾವು
Next Article ಸ್ನಾನಕ್ಕೆ ಹೋಗಿದ್ದ ಯುವತಿಯನ್ನು ಎಳೆದೊಯ್ದು ಅತ್ಯಾಚಾರ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?