Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > cut off the calf’s tail ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ
ಕರ್ನಾಟಕಪ್ರಮುಖ

cut off the calf’s tail ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ

Share
1 Min Read
SHARE

newsics.com

ಉಡುಪಿ: ವ್ಯಕ್ತಿಯೊಬ್ಬ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿರುವ ಘಟನೆ ಉಡುಪಿಯ ಗುಂಡ್ಮಿ ಗ್ರಾಮದಲ್ಲಿ ನಡೆದಿದೆ.

ಹೌದು, ಸೇಲ್ಸ್ ಮ್ಯಾನ್ ಸೋಗಿನಲ್ಲಿ ಮನೆಗೆ ಬಂದ ವ್ಯಕ್ತಿ ಮನೆಯವರನ್ನು ಕರೆದು ಕೆಲ ವಸ್ತುಗಳನ್ನು ಖರೀದಿಸುವಂತೆ ಹೇಳಿದ್ದಾನೆ. ಈ ವೇಳೆ ಮನೆಯ ಮಹಿಳೆ ವಸ್ತುಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ತಮಗೆ ಬೇಡ ಎಂದು ಹೇಳಿ ಬಾಗಿಲು ಹಾಕಿದ್ದಾಳೆ. ಮಹಿಳೆ ಬಾಗಿಲು ಹಾಕಿ ಹೋಗುತ್ತಿದ್ದಂತೆ ದುರುಳ ಮನೆ ಬಳಿ ಇದ್ದ ಎರಡು ವರ್ಷದ ಕರುವಿನ ಬಾಲವನ್ನು ಕತ್ತರಿಸಿ ವಿಕೃತಿ ಮೆರೆದು ಪರಾರಿಯಾಗಿದ್ದಾನೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

TAGGED:A miscreant who came in the guise of a salesman and cut off the calf's tail
Share This Article
Facebook Twitter Copy Link Print
Previous Article Anganwadi workers ಚಳಿಯಲ್ಲೂ ಮೂರನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
Next Article Parliament budget session ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ : ಇಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?