Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ
ಕರ್ನಾಟಕಪ್ರಮುಖ

Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಗರುಡ ಗ್ಯಾಂಗ್ ಎಂಬ ಖದೀಮರ ಗುಂಪು ಎಂಟ್ರಿ ಕೊಟ್ಟಿದೆ.

ಉಡುಪಿ ಮೂಲದ ಗರುಡ ಗ್ಯಾಂಗ್ ಎಂಬ ಖದೀಮರ ಗುಂಪು ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಅಪಹರಿಸಿ ಹಣವನ್ನು ದೋಚಿ ಪರಾರಿಯಾಗಿತ್ತಿದ್ದಾರೆ. ಬೆಂಗಳೂರಿನ ನೆಲಮಂಗಲದ ಬಳಿ ಉದ್ಯಮಿ ಇಕ್ಬಾಲ್ ಎಂಬುವವರನ್ನು ಸಿನಿಮೀಯ ರೀತಿಯಲ್ಲಿ ಈ ಗ್ಯಾಂಗ್ ಅಪಹರಿಸಿತ್ತು.

ದಕ್ಷಿಣ ಕನ್ನಡದ ಕೊಟ್ರೆ ಗ್ರಾಮದ ನಿವಾಸಿ ಉದ್ಯಮಿ ಇಕ್ಬಾಲ್ ಪೆಟ್ರೋಲ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿಯಾಗಿದ್ದಾರೆ. ಬೆಂಗಳೂರಿಗೆ ಬಂದಿದ್ದ ಇಕ್ಬಾಲ್ ಕೆಲಸ ಮುಗಿಸಿಕೊಂಡು ಊರಿಗೆ ವಾಪಾಸ್ ಆಗುತ್ತಿದ್ದರು. ಈ ವೇಳೆ ನೆಲಮಂಗಲದಿಂದ ಮಂಗಳೂರು ಮಾರ್ಗವಾಗಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೂರು ಕಾರುಗಳಲ್ಲಿ ಬಂದ ಗ್ಯಾಂಗ್, ಇಕ್ಬಾಲ್ ಅವರ ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಅವರನ್ನು ಅಪಹರಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು, ಚಿತ್ರಹಿಂಸೆ ನೀಡಿ, ಮೊಬೈಲ್ ಮೂಲಕ ಅವರ ಬ್ಯಾಂಕ್ ಖಾತೆಯಿಂದ 15 ಲಕ್ಷ ವರ್ಗಾವಣೆ ಮಾಡಿಕೊಂಡಿದ್ದಾರೆ. ಮರುದಿನ ಸಕಲೇಶಪುರದಲ್ಲಿರುವ ಅವರ ಸಹೋದರನ ರೆಸಾರ್ಟ್ ಗೆ ತೆರಳಿ ಆತನನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಆತನಿಂದಲೂ 13 ಲಕ್ಷ ಹಣ ಪಡೆದು ಬಳಿ ಇಕ್ಬಾಲ್ ಅವರನ್ನು ರೆಸಾರ್ಟ್ ಬಳಿಯೇ ಬಿಟ್ಟು ಕಾರಿನ ಸಮೇತ ಎಸ್ಕೇಪ್ ಆಗಿದ್ದಾರೆ.

ಗರುಡ ಗ್ಯಾಂಗ್ ಎಂದು ಪೊಲೀಸರಿಗೆ ದೂರು ನೀಡಿದರೆ ಉದ್ಯಮವನ್ನೇ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Garuda gang who entered Silicon City: Their goal is to steal money
Share This Article
Facebook Twitter Copy Link Print
Previous Article Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ
Next Article Bigg Boss Kannada ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?