ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ…Shivaraj Thangadagi

newsics.com ಬೆಂಗಳೂರು : ಕನ್ನಡ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ `ಶುಬವಾಗಲಿ’ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದ್ದಕ್ಕೆ ಸರಿಯಾಗಿ `ಶುಭವಾಗಲಿ’ ಎಂದು ತಿದ್ದುಪಡಿ ಮಾಡಿದರು. ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ ಆಗುತ್ತಿದೆ. ಸಚಿವರ ಕನ್ನಡ ಭಾಷಾ ಜ್ಞಾನದ … Continue reading ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ…Shivaraj Thangadagi