Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ

newsics.com ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನೇ ದಿನ ಹೆಚ್ಚುತ್ತಲೇ ಇದೆ. ಸೋಮವಾರ (ಫೆ.3) ಬಸಂತ ಪಂಚಮಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಗರಾಜ್‌ಗೆ ಆಗಮಿಸುತ್ತಿದ್ದಾರೆ. ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನೂ ಘೋಷಿಸಿದೆ. ಈ ನಡುವೆ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹತ್ವದ ಘೋಷಣೆ ಮಾಡಿದ್ದು, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಉಚಿತ ಪ್ರಯಾಣ, ಉಚಿತ ಊಟ ಹಾಗೂ ಉಚಿತ ಔಷಧಗಳ ‘ತೀರ್ಥ ಯಾತ್ರಿ ಸೇವಾ ಯೋಜನೆ’ ಘೋಷಣೆ ಮಾಡಿದೆ. ಈ … Continue reading Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ