Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ
newsics.com ಪ್ರಯಾಗ್ರಾಜ್: ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನೇ ದಿನ ಹೆಚ್ಚುತ್ತಲೇ ಇದೆ. ಸೋಮವಾರ (ಫೆ.3) ಬಸಂತ ಪಂಚಮಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಗರಾಜ್ಗೆ ಆಗಮಿಸುತ್ತಿದ್ದಾರೆ. ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನೂ ಘೋಷಿಸಿದೆ. ಈ ನಡುವೆ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹತ್ವದ ಘೋಷಣೆ ಮಾಡಿದ್ದು, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಉಚಿತ ಪ್ರಯಾಣ, ಉಚಿತ ಊಟ ಹಾಗೂ ಉಚಿತ ಔಷಧಗಳ ‘ತೀರ್ಥ ಯಾತ್ರಿ ಸೇವಾ ಯೋಜನೆ’ ಘೋಷಣೆ ಮಾಡಿದೆ. ಈ … Continue reading Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ
Copy and paste this URL into your WordPress site to embed
Copy and paste this code into your site to embed