Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು
ಕರ್ನಾಟಕ

ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು

Share
1 Min Read
SHARE

newsics.com

ಚಾಮರಾಜನಗರ: ಕಿವಿ ಚುಚ್ಚಿಸುವ ಶಾಸ್ತ್ರದ ಸಲುವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ 6 ತಿಂಗಳ ಮಗು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.

ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.

ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.

Share This Article
Facebook Twitter Copy Link Print
Previous Article ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY
Next Article parvati nair engagement ಉದ್ಯಮಿ ಮದುವೆಯಾಗಲಿದ್ದಾರೆ ನಟಿ ಪಾರ್ವತಿ ನಾಯರ್

Popular Posts

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

You Might Also Like

ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read
ಕರ್ನಾಟಕಪ್ರಮುಖ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?