Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು
ಕರ್ನಾಟಕಪ್ರಮುಖ

Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು

Share
1 Min Read
SHARE

newsics.com

ಬೆಂಗಳೂರು: ಬೇಸಿಗೆಗೂ ಮುನ್ನವೇ ರಣಬಿಸಿಲು ರಾಜ್ಯದ ಜನರನ್ನು ಸುಡುತ್ತಿದೆ. ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆ.ಮೀರಿದೆ.

ಚಳಿಯಿಂದ ನಡುಗುತ್ತಿದ್ದ ಜನರು ಬಿಸಿಲಿನ ಶಾಖಕ್ಕೆ ಹೈರಾಣಾಗಿದ್ದಾರೆ.

ಫೆಬ್ರವರಿ ತಿಂಗಳಿನಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ಬೇಸಿಗೆಯಲ್ಲಿ ಇನ್ನೂ ಹೆಚ್ಚಿನ ತಾಪಮಾನ ದಾಖಲಾಗುವುದರಲ್ಲಿ ಅಚ್ಚರಿ ಇಲ್ಲ.
ಕಲಬುರಗಿ 36.8, ಬಾಗಲಕೋಟೆ 34.8, ರಾಯಚೂರು 34.0. ವಿಜಯಪುರ 33.5, ಬೀದರ್ 33.4 ಸೆ.ಉಷ್ಣಾಂಶ ದಾಖಲಾಗಿದೆ.

ಫೆಬ್ರವರಿ ತಿಂಗಳಲ್ಲಿ 25 ರಿಂದ 26 ಡಿಗ್ರೀ ಸೆ. ಉಷ್ಣಾಂಶ ದಾಖಲಾಗುತ್ತುತ್ತು. ಆದ್ರೆ ಈ ಬಾರಿ ಹಲವು ಜಿಲ್ಲೆಗಳಲ್ಲಿ 30 ಡಿ.ಸೆ ಗೂ ಮೀರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಉತ್ತರ ಕರ್ನಾಟದಲ್ಲಿ ಈಗಾಗಲೇ 32-34 ಡಿಗ್ರಿ ತಾಪಮಾನ ದಾಖಲಾಗಿದೆ.

TAGGED:Karnataka Weather Update : Rainfall in the state before summer
Share This Article
Facebook Twitter Copy Link Print
Previous Article IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು
Next Article Indian migrants 205 ಅಕ್ರಮ ವಲಸಿಗರನ್ನು ಭಾರತಕ್ಕೆ ಕಳಿಸಿದ ಅಮೆರಿಕ

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?