Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು
ಕರ್ನಾಟಕಪ್ರಮುಖ

ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು

Share
1 Min Read
SHARE

newsics.com

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ಸಾವಿನ ಮನೆ ಸೇರಿದೆ.

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಒಂದು ವರ್ಷದ ಮಗು ಹನುಮಂತ(1), ಹನುಮಂತ ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಹನುಮಂತನ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಮೃತಪಟ್ಟವರು.

ಮೂವರು ಮಕ್ಕಳು ಸೇರಿ ಒಂದೇ ಬೈಕ್ ನಲ್ಲಿ ಐವರು ಸುರಪುರದಿಂದ ತಿಂಥಣಿ ಕಡೆಗೆ ಹೊರಟಿದ್ದರು. ಆ ವೇಳೆ ಹಿಂಬದಿಯಿಂದ KA 32 F 2684 ನಂಬರಿನ ಕೆಎಸ್ಆರ್ಟಿಸಿ ಬಸ್ ರಭಸವಾಗಿ ಗುದ್ದಿದೆ. ಅಪಘಾತದಲ್ಲಿ ಇಡೀ ಕುಟುಂಬವೇ ಬಲಿಯಾಗಿದೆ.

ಗುದ್ದಿದ ರಭಸಕ್ಕೆ ಬೈಕ್ನಲ್ಲಿದ್ದ ಮೂರು ಎರಡು ಪುಟ್ಟ ಪುಟ್ಟ ಮಕ್ಕಳು ಉಸಿರು ಚೆಲ್ಲಿವೆ. ಬಟ್ಟೆ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ.

Protest ಬಾಟಲಿ ಹಿಡಿದು ಬಾರ್‌ ಮುಂದೆಯೇ ಕುಡುಕರ ಪ್ರೊಟೆಸ್ಟ್

Political analysis ರಾಜ್ಯ ಬಿಜೆಪಿಯಲ್ಲೀಗ ನಿಜದ ಕದನ ಆರಂಭ: ಅಧ್ಯಕ್ಷ ಸ್ಥಾನ ಪೈಪೋಟಿಗಿಳಿದ ಶ್ರೀರಾಮುಲು

election campaign, ಎಲೆಕ್ಷನ್ ಕ್ಯಾಂಪೇನ್ ವೇಳೆ ಮಹಿಳೆಗೆ ಕಿಸ್ ಕೊಟ್ಟ ಎಎಪಿ ಶಾಸಕ

TAGGED:KSRTC bus collides with bike: five persons died including 3 children
Share This Article
Facebook Twitter Copy Link Print
Previous Article Protest ಬಾಟಲಿ ಹಿಡಿದು ಬಾರ್‌ ಮುಂದೆಯೇ ಕುಡುಕರ ಪ್ರೊಟೆಸ್ಟ್
Next Article ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದ ಪತ್ನಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?