Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್
ಕರ್ನಾಟಕಮನರಂಜನೆ

80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್

Share
1 Min Read
SHARE

newsics.com

ಬೆಂಗಳೂರು : ಮುಂಬೈನಲ್ಲಿ ತಾವು ಹೊಂದಿದ್ದ ಬಹುಕೋಟಿ ರೂಪಾಯಿ ಬೆಲೆಬಾಳುವ ಅಪಾರ್ಟ್ಮೆಂಟ್ ಮಾರಿದ್ದಾರೆ ಎಂದು ಸುದ್ದಿ ಆಗಿದೆ. ಆದರೆ ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

80 ಕೋಟಿ ರೂಪಾಯಿ ಬೆಲೆಯ ಅಪಾರ್ಟ್ಮೆಂಟ್ ಅನ್ನು ಈಗ ಅಕ್ಷಯ್ ಕುಮಾರ್ ಮಾರಿದ್ದಾರೆ. ಜ.31ರಂದು ಈ ವ್ಯವಹಾರ ನಡೆಸಲಾಗಿದೆ ಎಂದು ಸುದ್ದಿ ಪ್ರಕಟ ಆಗಿದೆ.

ಮುಂಬೈನ ವರ್ಲಿಯಲ್ಲಿ ಇರುವ 360 ವೆಸ್ಟ್ ಟವರ್ನಲ್ಲಿ ಅಕ್ಷಯ್ ಕುಮಾರ್ ಅವರು ಅಪಾರ್ಟ್ಮೆಂಟ್ ಹೊಂದಿದ್ದರು. 39ನೇ ಮಹಡಿಯಲ್ಲಿ ಇರುವ ಈ ಅಪಾರ್ಟ್ಮೆಂಟ್ ಈಗ ಮಾರಾಟ ಆಗಿದೆ. ಅಕ್ಷಯ್ ಕುಮಾರ್ ಮತ್ತು ಅವರ ಪತ್ನಿ ಟ್ವಿಂಕಲ್ ಖನ್ನಾ ಅವರು ಬರೋಬ್ಬರಿ 80 ಕೋಟಿ ರೂಪಾಯಿಗೆ ಈ ಆಸ್ತಿ ಮಾರಿದ್ದಾರೆ. ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

ಜನವರಿ 31ರಂದು ಈ ವ್ಯವಹಾರ ನಡೆದಿದೆ. 6830 ಚದರ ಅಡಿ ವಿಸ್ತೀರ್ಣ ಇರುವ ಈ ಅಪಾರ್ಟ್ಮೆಂಟ್ಗೆ 4 ಕಾರು ಪಾರ್ಕಿಂಗ್ ಜಾಗ ಕೂಡ ಇದೆ. ವರದಿಗಳ ಪ್ರಕಾರ, ಪಲ್ಲವಿ ಜೈನ್ ಎಂಬುವವರು ಈ ಆಸ್ತಿಯನ್ನು ಖರೀದಿ ಮಾಡಿದ್ದಾರೆ. 4.8 ಕೋಟಿ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಕಟ್ಟಲಾಗಿದೆ. ಮುಂಬೈನಲ್ಲಿ ಇದು ತುಂಬ ಕಮರ್ಷಿಯಲ್ ಆದ ಜಾಗ. ಹಾಗಾಗಿ ಅತಿ ದುಬಾರಿ ಬೆಲೆಗೆ ಈ ಅಪಾರ್ಟ್ಮೆಂಟ್ ಮಾರಾಟ ಆಗಿದೆ.

Share This Article
Facebook Twitter Copy Link Print
Previous Article ಜೊಮಾಟೋ ಹೆಸರು ಇನ್ಮುಂದೆ ಎಟರ್ನಲ್… Zomato
Next Article ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ…

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?