Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ

Share
0 Min Read
SHARE

newsics.com

ರಾಯಚೂರು: ಕೆಎಸ್ಆರ್‌ಟಿಸಿ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಮುದಗಲ್ ಬಳಿ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 33 ವಿದ್ಯಾರ್ಥಿಗಳೂ ಇದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ

MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ

Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ

TAGGED:KSRTC Bus downwill: Over 60 passengers injured
Share This Article
Facebook Twitter Copy Link Print
Previous Article ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ
Next Article Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?