Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ

Share
0 Min Read
SHARE

newsics.com

ರಾಯಚೂರು: ಕೆಎಸ್ಆರ್‌ಟಿಸಿ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಮುದಗಲ್ ಬಳಿ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 33 ವಿದ್ಯಾರ್ಥಿಗಳೂ ಇದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ

MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ

Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ

TAGGED:KSRTC Bus downwill: Over 60 passengers injured
Share This Article
Facebook Twitter Copy Link Print
Previous Article ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ
Next Article Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?