Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ
ದೇಶಪ್ರಮುಖ

stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ

Share
1 Min Read
SHARE

newsics.com

ಕೋಲ್ಕತಾ: ರಜೆ ನೀಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಸರ್ಕಾರಿ ನೌಕರನೊಬ್ಬ ತನ್ನ ಮೇಲಧಿಕಾರಿ ಸೇರಿ ನಾಲ್ವರನ್ನು ಇರಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಅಮಿತ್ ಕುಮಾರ್ ಸರ್ಕಾರ್ ಚಾಕು ಇರಿದ ಸರ್ಕಾರಿ ನೌಕರ. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ನ್ಯೂ ಟೌನ್ ಟೆಕ್ನಿಕಲ್ ಬಿಲ್ಡಿಂಗ್‌ನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್, ರಜೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಅವರ ಮೇಲಧಿಕಾರಿ ರಜೆ ಅರ್ಜಿಯನ್ನು ತಿರಸ್ಕರಿಸಿದ್ದರು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಮ್ಮ ಕಚೇರಿಯೊಳಗೆ ಮೇಲಧಿಕಾರಿ ಹಾಗೂ ಸಹೋದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದರು. ತಾಳ್ಮೆ ಕಳೆದುಕೊಂಡ ಸರ್ಕಾರ್ ಚಾಕುವಿನಿಂದ ದಾಳಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಘಟನೆಯಲ್ಲಿ ಅಮಿತ್ ಸರ್ಕಾರ್ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರು ಸಹ ಗಾಯಗೊಂಡಿದ್ದಾರೆ.

Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

TAGGED:A government employee who stabbed four peoplefor rejects leaveincluding a boss
Share This Article
Facebook Twitter Copy Link Print
Previous Article Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ
Next Article attendance shortage ಹಾಜರಾತಿ ಕೊರತೆ: ಶುರುವಾಯ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತಂಕ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?