Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
ಕರ್ನಾಟಕಪ್ರಮುಖ

Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

Share
1 Min Read
SHARE

newsics.com

ಹಾವೇರಿ: ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ.

ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೆಟ್ ಕಟ್‌ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಕೂಸನೂರು ಸ್ವಾಮೀಜಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೋಪುರದ ಮೇಲೆ ಇಡುವ ಕಳಸ ಹಿಡಿದು ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಹತ್ತಿರ ಹೋಗುತ್ತಿದ್ದಂತೆ ಕ್ರೇನ್‌ ಬಕೆಟ್‌ ಕಳಚಿ ಬಿದ್ದಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಹುಶಃ ಕಳಸ ಎದೆಗೆ ಚುಚ್ಚಿಯೇ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು

Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ

TAGGED:Gangaparameshwari Temple: One deathSwamijitwo others injured
Share This Article
Facebook Twitter Copy Link Print
Previous Article Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು
Next Article Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?