Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
ದೇಶಪ್ರಮುಖ

Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

Share
1 Min Read
SHARE

newsics.com
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿ ಚುನವಣೆಯಲ್ಲಿ ಸ್ವತಃ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ.

ಚುನವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಇಂದು ದೆಹಲಿ ಚುನವಣಾ ಫಲಿತಾಂಶ ಹೊರಬಿದ್ದಿದೆ. ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಜನತೆಯ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ದೆಹಲಿ ಜನತೆ ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ. ಬಿಜೆಪಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಜನಪರವಾದ ಹೋರಾಟ ಮುಂದುವರೆಸುತ್ತೇವೆ. ದೆಹಲಿ ವಿಧಾನಸಭೆಯಲ್ಲಿ ಪ್ರಬಲ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

TAGGED:Delhi Assembly Election Result Arvind Kejriwal's first reaction after defeat
Share This Article
Facebook Twitter Copy Link Print
Previous Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು
Next Article Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?