Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero india show ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ
ಕರ್ನಾಟಕಪ್ರಮುಖ

Aero india show ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ

Share
1 Min Read
SHARE

newsics.com

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, ಪೊಲೀಸ್ ಸಿಬ್ಬಂದಿಗಳು ಕೂಡ ಭಾಗಿಯಾಗಿದ್ದರು. ಏರ್ ಶೋ ರಿಹರ್ಸಲ್ ವೇಳೆ ಎಡವಟ್ಟು ನಡೆದಿದ್ದು, ಪೊಲೀಸರಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿರುವ ಘಟನೆ ನಡೆದಿದೆ.

ಇಂದು ನಡೆದ ಏರ್ ಶೋ ರಿಹರ್ಸಲ್ ವೇಳೆ ಪೊಲೀಸ್ ಸಿಬ್ಬಂದಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಹಲವು ಸಿಬ್ಬಂದಿಗಳು ಊಟವನ್ನೇ ಮಾಡದೇ ಹಾಗೇಯೇ ಇದ್ದಾರೆ.

ಏರ್ ಶೋ ರಿಹರ್ಸಲ್ ಗೆ ಬಂದಿದ್ದ ಪೊಲೀಸರಿಗೆ ಯಲಹಂಕ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ಊಟದ ವ್ಯವಸ್ಥೆ ಮಾಡಿದ್ದರು. ಯಲಹಂಕ ಠಾಣೆಯಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಭದ್ರತೆಗೆ ಬರುವ ಪೊಲೀಸರಿಗೆ ಒಂದು ಊಟಕ್ಕೆ 200 ರೂಪಾಯಿ ಕೊಡುವುದಾಗಿ ಪೊಲೀಸ್ ಮಹಾನಿರ್ದೇಶಕರಿಂದ ಫೆ.4ರಂದು ಆದೇಶ ಪ್ರಕಟವಾಗಿತ್ತು. ಆದೇಶವಾಗಿ ಕೆಲವೇ ದಿನಗಳಲ್ಲಿ ಗುಣಮಟ್ಟ, ಶುಚಿತ್ವ ಇಲ್ಲದ ಆಹಾರ ಪೂರೈಕೆಯಾಗಿರುವುದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

TAGGED:A cockroach was found in the food given to the policemen during the air show rehearsal
Share This Article
Facebook Twitter Copy Link Print
Previous Article KSRTC BUS ಬಸ್ ಓಡಿಸುತ್ತಿದ್ದಾಗಲೇ ಮೂರ್ಛೇ ಹೋದ ಚಾಲಕ
Next Article ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ: 9 ಮಂದಿ ಅರೆಸ್ಟ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?