Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus fire, passengers escape ಚಲಿಸುತ್ತಿದ್ದ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು: 30 ಲಕ್ಷ ರೂ. ನಷ್ಟ
ಕರ್ನಾಟಕ

Bus fire, passengers escape ಚಲಿಸುತ್ತಿದ್ದ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು: 30 ಲಕ್ಷ ರೂ. ನಷ್ಟ

Share
1 Min Read
SHARE

newsics.com

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್‌ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಬಸ್‌ನ್ನು ಚಾಲಕ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಹೊರಗಿಳಿಸಿದ್ದಾರೆ.

ಕೆಲವೇ ಸಮಯದಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಬಸ್ಸು ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರ ಬಟ್ಟೆ ಬರೆ, ಡೆಕೋರೇಷನ್ ವಸ್ತುಗಳು, ಬಸ್ಸಿನ ಬಿಡಿ ಭಾಗಗಳು ಸೇರಿದಂತೆ ಇತರೆ ವಸ್ತುಗಳು ನಾಶವಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಾಗಲೇ ಬಸ್ಸು ಬಹುತೇಕ ಸುಟ್ಟು ಕರಕಲಾಗಿತ್ತು. ಘಟನೆಯಿಂದಾಗಿ ಸುಮಾರು 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಸಿಎಂ ಮಗಳಿಗೆ ಮಹಾ ಮೋಸ; ಆಗಿದ್ದೇನು?

Kumba mela ಕುಂಭಮೇಳದಲ್ಲಿ ಡಿಸಿಎಂ ಡಿಕೆಶಿ, ಪತ್ನಿ ಉಷಾ ಪುಣ್ಯಸ್ನಾನ

Life style ಬಣ್ಣ ಮಾಸದಂತೆ ಮನೆಯಲ್ಲೇ ರೇಷ್ಮೆ ಸೀರೆ ಈ ರೀತಿ ಕ್ಲೀನ್ ಮಾಡಿ

TAGGED:A moving bus firepassengers escape: Rs 30 lakh Loss
Share This Article
Facebook Twitter Copy Link Print
Previous Article ಮಾಜಿ ಸಿಎಂ ಮಗಳಿಗೆ ಮಹಾ ಮೋಸ; ಆಗಿದ್ದೇನು?
Next Article Manipur CM resign ಮಣಿಪುರ ಸಿಎಂ ಬೀರೇನ್ ಸಿಂಗ್ ರಾಜೀನಾಮೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?