Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೃತಪಟ್ಟಿದ್ದಾನೆ ಎಂದು ಊರಿಗೆ ಕರೆತರುವಾಗ ಎದ್ದು ಕುಳಿತ ವ್ಯಕ್ತಿ
ಕರ್ನಾಟಕಪ್ರಮುಖ

ಮೃತಪಟ್ಟಿದ್ದಾನೆ ಎಂದು ಊರಿಗೆ ಕರೆತರುವಾಗ ಎದ್ದು ಕುಳಿತ ವ್ಯಕ್ತಿ

Share
1 Min Read
SHARE

newsics.com

ಹಾವೇರಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ಹಿನ್ನೆಲೆಯಲ್ಲಿ ಊರಿಗೆ ಕರೆತರುತ್ತಿದ್ದಾಗ ಸತ್ತ ವ್ಯಕ್ತಿ ಮಾರ್ಗ ಮಧ್ಯೆಯೇ ಎದ್ದು ಕುಳಿತ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.

ಬಿಷ್ಣಪ್ಪ ಅಶೋಕ್ ಗುಡಿಮನಿ ಪವಾಡ ರೀತಿಯಲ್ಲಿ ಬದುಕಿದ ವ್ಯಕ್ತಿ. ಬಂಕಾಪುರದ ಮಂಜುನಾಥನಗರ ನಿವಾಸಿಯಾಗಿರುವ ಬಿಷ್ಣಪ್ಪ ಬಿಳಿ ಕಾಮಾಲೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಬಿಷ್ಣಪ್ಪ ಉಸಿರಾಟ ನಿಲ್ಲಿಸಿದ್ದರಿಂದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಕುಟುಂಬದವರು ಮೃತದೇಹವನ್ನು ಆಂಬುಲೆನ್ಸ್ ನಲ್ಲಿ ಧಾರವಾಡದಿಂದ ಬಂಕಾಪುರದ ಮಂಜುನಾಥ ನಗರಕ್ಕೆ ಕರೆತರುತ್ತಿದ್ದರು. ಪತಿ ಅಗಲಿಕೆ ನೋವಲ್ಲಿ ದಾರಿಯುದ್ದಕ್ಕೂ ಕಣ್ಣೀರುಡುತ್ತಿದ್ದ ಪತ್ನಿ ತನ್ನ ಪತಿಯ ಇಷ್ಟದ ಡಾಬವೊಂದರ ಬಳಿ ಡಾಬಾ ಬಂತು, ನಿನ್ನ ಅಂಗಡಿಯೂ ಬಂತು ಊಟ ಮಾಡುತ್ತೀಯಾ ಎಂದು ಗೋಳಾಡಿದ್ದಾಳೆ. ಪತ್ನಿ ಗೋಳಾಡುತ್ತಿದ್ದಂತೆ ಅಚ್ಚರಿ ರೀತಿಯಲ್ಲಿ ಮೃತ ವ್ಯಕ್ತಿ ಎದ್ದು ಕುಳಿತಿದ್ದು, ಎಲ್ಲರೂ ದಂಗಾಗಿದ್ದಾರೆ.

ತಕ್ಷಣ ಆಂಬುಲೆನ್ಸ್ ನಿಲ್ಲಿಸಿ ಶಿಗ್ಗಾಂವಿಯ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದ್ದಾರೆ. ಬಿಷ್ಣಪ್ಪ ಸಹಜವಾಗಿಯೇ ಉಸಿರಾಟ ನಡೆಸುತ್ತಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

TAGGED:A man sitting up when brought to the town that he is dead!
Share This Article
Facebook Twitter Copy Link Print
Previous Article Kumba mela ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್
Next Article Gold Silver Price hike: ಚಿನ್ನದ ಬೆಲೆ 10 ಗ್ರಾಮ್ ಗೆ 350 ರೂ ಏರಿಕೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?