Tirupati Laddu: ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ನಾಲ್ವರು ಅರೆಸ್ಟ್

newsics.com ಹೈದರಾಬಾದ್: ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ. ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ. ತನಿಖಾಧಿಕಾರಿಗಳು ಅಪರಾಧ ಸಂಖ್ಯೆ ೪೭೦/೨೪ ರ ಅಡಿಯಲ್ಲಿ ಆರೋಪಿಗಳನ್ನು ತಿರುಪತಿ … Continue reading Tirupati Laddu: ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ನಾಲ್ವರು ಅರೆಸ್ಟ್