Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಮಕ್ಕಳಿಗೆ ಎಳ್ಳುಂಡೆ ತಿನ್ನಿಸಿ ಪರೀಕ್ಷೆ ಚರ್ಚೆ: ಮಕ್ಕಳನ್ನು ಮಾಡೆಲ್ ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದ ಮೋದಿ
ದೇಶಪ್ರಮುಖ

PM MODI ಮಕ್ಕಳಿಗೆ ಎಳ್ಳುಂಡೆ ತಿನ್ನಿಸಿ ಪರೀಕ್ಷೆ ಚರ್ಚೆ: ಮಕ್ಕಳನ್ನು ಮಾಡೆಲ್ ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದ ಮೋದಿ

Share
1 Min Read
SHARE

newsics.com

ನವದೆಹಲಿ: ಮಕ್ಕಳನ್ನು ಮಾಡೆಲ್ ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಪೋಷಕರು ಬೇರೆಯ ಮಕ್ಕಳನ್ನು ನೋಡಿ ತಮ್ಮ ಮಕ್ಕಳು ಹೀಗೆಯೇ ಇರಬೇಕು, ಬೇರೆಯವರ ಮನೆಯ ಮಕ್ಕಳಂತೆಯೇ ಓದಬೇಕೆಂದು ಬಯಸಬೇಡಿ. ನಿಮ್ಮ ಮಕ್ಕಳಿಗೆ ಯಾವ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೋ ಅದೇ ವಿಚಾರಗಳನ್ನು ಓದಲು ಅನುವು ಮಾಡಿಕೊಡಿ ಎಂದಿದ್ದಾರೆ.

ಜ್ಞಾನ ಮತ್ತು ಪರೀಕ್ಷೆ ಎರಡೂ ಬೇರೆ ಬೇರೆ. ಪರೀಕ್ಷೆಯೇ ಬದುಕು ಅಲ್ಲ. ವಿದ್ಯಾರ್ಥಿಗಳು ತಮಗೆ ತಾವೇ ಸವಾಲು ಹಾಕಿಕೊಳ್ಳಬೇಕು, ಹಿಂದಿನ ಪರೀಕ್ಷೆಗಿಂತ ಮುಂದಿನ ಬಾರಿ ಉತ್ತಮ ಸಾಧನೆಗೆ ಪ್ರಯತ್ನಿಸಬೇಕು. ನಾಯಕನಾದವನ ಕೆಲಸ ಇನ್ನೊ ಬ್ಬರ ತಪ್ಪನ್ನು ತಿದ್ದುವುದಲ್ಲ ಎಂದರು.
ಮಕ್ಕಳು ಕೂಡ ತಮ್ಮ ಆಸಕ್ತಿಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದುಯ ಬೇಡ, ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಿ, ಪೋಷಕರು ತಮ್ಮ ಆಸೆಗಳನ್ನು ಮಕ್ಕಳ ಮೇಲೆ ಹೇರಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಯೊಂದು ಮಕ್ಕಳು ಒಂದಲ್ಲಾ ಒಂದು ಕ್ಷೇತ್ರದಲ್ಲಿ ಉತ್ತಮವಾಗಿರುತ್ತಾರೆ ಎಂದರು.

TAGGED:don't put children on display as modelsexam discussion: Modi saidFeeding sesame seeds to children
Share This Article
Facebook Twitter Copy Link Print
Previous Article ಚಾಕೊಲೇಟ್ ಕೊಡಿಸುವುದಾಗಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ
Next Article beautiful handwriting ಈಕೆಯ ಕೈಬರಹಕ್ಕೆ ಎಲ್ಲರೂ‌ ಫಿದಾ, ಅದಕ್ಕೇ ಸಿಕ್ತು ವಿಶ್ವದ ಸುಂದರ ಹ್ಯಾಂಡ್ರೈಟರ್ ಪ್ರಶಸ್ತಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?