Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು
ಪ್ರಮುಖಮನರಂಜನೆ

Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು

Share
1 Min Read
SHARE

newsics.com

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ.

ರಶ್ಮಿಕಾ ಅವರು ‘ನಾನು ಹೈದರಾಬಾದ್ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ.

ರಶ್ಮಿಕಾ ಮಂದಣ್ಣ ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ನಾನು ಹೈದರಾಬಾದ್ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.

https://www.instagram.com/reel/DGAShnJpsEW/?igsh=MTU1NGMzaTQwamxsbg==

ರಶ್ಮಿಕಾ ಅವರ ಈ ಮಾತು ಈಗ ಅನೇಕ ಕನ್ನಡಿಗರನ್ನು ಕೆರಳಿಸಿದೆ. ಮದುವೆಯಾಗುವ ಮುನ್ನವೇ ರಶ್ಮಿಕಾಗೆ ಹೈದರಾಬಾದ್‌ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ, ನಿಮ್ಮನ್ನು ದ್ಬೇಷಿಸಲು ನಿತ್ಯ ಹೊಸ ಕಾರಣವನ್ನು ನಮಗೆ ಕೊಡುವುದಕ್ಕೆ ನಿಮಗೆ ಧನ್ಯವಾದ ಎಂದೆಲ್ಲ ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ರಶ್ಮಿಕಾ ಮಂದಣ್ಣಗಿಂತ ದೀಪಿಕಾ ಪಡುಕೋಣೆ, ಶಿಲ್ಪಾ ಶೆಟ್ಟಿ ಎಷ್ಟೋ ವಾಸಿ ಅವರು ಕೊನೆ ಪಕ್ಷ ನಾವು ಕರ್ನಾಟಕದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದಿದ್ದಾರೆ.

TAGGED:Rashmika said I am from Hyderabad: Kannadigas are angry
Share This Article
Facebook Twitter Copy Link Print
Previous Article Pavitra Gowda ಇಂದು ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ರಿ ಲಾಂಚ್
Next Article Karnataka universities ರಾಜ್ಯದಲ್ಲಿನ 9 ಹೊಸ ವಿ.ವಿ ಮುಚ್ಚಲು ತೀರ್ಮಾನ: ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?