newsics.com ಶಿರಸಿ(ಉತ್ತರ ಕನ್ನಡ): ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಅರಿತ ಶಿರಸಿಯ ಮಹಿಳೆಯೊಬ್ಬರು ಮನೆ ಹಿತ್ತಲಲ್ಲೇ ಒಬ್ಬಂಟಿಯಾಗಿ 40 ಅಡಿ ಬಾವಿ ತೋಡಿ ‘ಗಂಗಾ’ ಜಲ ಸೃಷ್ಟಿಸಿಕೊಂಡಿದ್ದಾರೆ. ಶಿರಸಿ ಗಣೇಶನಗರ ಸನಿಹದ ನಿವಾಸಿ 57 ವರ್ಷದ ಗೌರಿ ನಾಯ್ಕ್ ಎಂಬುವರೇ ಈ ಅಪರೂಪದ ಸಾಧನೆ ಮಾಡಿದ್ದು, ಶಿವರಾತ್ರಿಯಂದು (ಫೆ.26) ಇದೇ ಬಾವಿಯ ನೀರಲ್ಲಿ ಪುಣ್ಯಸ್ನಾನ ಮಾಡಲು ಸಿದ್ಧರಾಗಿದ್ದಾರೆ. ಮಹಾಕುಂಭಕ್ಕೆ ಹೋಗಲು ಅದೃಷ್ಟವಂತರಾಗಿರಬೇಕು. ಸಣ್ಣ ಕೃಷಿ ಭೂಮಿ ಇರುವ, ಆದಾಯ ಕಡಿಮೆ ಇರುವ … Continue reading dug a well for Kumbh Mela! ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೋಗಲಾರದ ನೋವು: ಮನೆಯ ಹಿತ್ತಲಲ್ಲೇ 40 ಅಡಿ ಬಾವಿ ತೋಡಿದ ಶಿರಸಿ ಮಹಿಳೆ!
Copy and paste this URL into your WordPress site to embed
Copy and paste this code into your site to embed