Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > commando hospital ಕಮಾಂಡೋ ಆಸ್ಪತ್ರೆ ವಿಸ್ತರಣೆಗಾಗಿ 2,518 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ
ಕರ್ನಾಟಕಪ್ರಮುಖ

commando hospital ಕಮಾಂಡೋ ಆಸ್ಪತ್ರೆ ವಿಸ್ತರಣೆಗಾಗಿ 2,518 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಯ ವಿಸ್ತರಣೆ ಉದ್ದೇಶಕ್ಕಾಗಿ 530 ಮರಗಳನ್ನು ಕತ್ತರಿಸಲು ಇದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್, ಮರ ಕತ್ತರಿಸಲು ಅನುಮತಿ ನೀಡಿದೆ.

ಹಾಗೆಯೇ ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಅಂಬೇಡ್ಕರ್ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1,988 ಮರಗಳನ್ನು ತೆರವುಗೊಳಿಸಲೂ ಕೆ-ರೈಡ್‌ಗೆ (ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ) ಒಪ್ಪಿಗೆ ನೀಡಿದೆ.

‘ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ-1976′ ಅನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ದೇಶಿಸಬೇಕು’ ಎಂದು ಕೋರಿ ದತ್ತಾತ್ರೇಯ ಟಿ.ದೇವರೆ ಹಾಗೂ ‘ಬೆಂಗಳೂರು ಎನ್ವಿರಾನ್ಸೆಂಟ್ ಟ್ರಸ್ಟ್’ 2018ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಮೆಟ್ರೋ ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರದಲ್ಲಿ ಮರ ಕಡಿಯುವುದಕ್ಕೆ ಆಕ್ಷೇಪಿಸಿ ಪರಿಸರವಾದಿ ದತ್ತಾತ್ರೇಯ ಟಿ.ದೇವರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಮರ ತಜ್ಞರ ಸಮಿತಿ (ಟಿಇಸಿ) ಶಿಫಾರಸಿನ ಮೇರೆಗೆ ಕಮಾಂಡ್ ಆಸ್ಪತ್ರೆಗಾಗಿ 530 ಮರಗಳು ಮತ್ತು ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಅಂಬೇಡ್ಕರ್ ನಗರದಿಂದ ಮುದ್ದನಹಳ್ಳಿಯವರೆಗಿನ ಮಾರ್ಗದಲ್ಲಿ 1988 ಮರಗಳ ಕಡಿಯಲು ಹಾಗೂ 289 ಮರಗಳನ್ನು ಸ್ಥಳಾಂತರ ಮಾಡಲು ನ್ಯಾಯಪೀಠ ಒಪ್ಪಿಗೆ ನೀಡಿದೆ. ಅಲ್ಲದೆ, ಕೆ-ರೈಡ್ ಕಡೆಯಿಂದ 580 ಮರಗಳನ್ನು ಅನುಮತಿ ಇಲ್ಲದೆ ಕತ್ತರಿಸಿರುವ ಹಿನ್ನೆಲೆಯಲ್ಲಿ ಪರಿಹಾರವಾಗಿ 5000 ಗಿಡ ನೆಡಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

TAGGED:518 trees for commando hospital expansionHC permits felling of 2
Share This Article
Facebook Twitter Copy Link Print
Previous Article Divya Uruduga Aravind KP: ಕೊನೆಗೂ ಮದುವೆ ಯಾವಾಗ ಅಂತ ರಿವೀಲ್ ಮಾಡಿದ್ರು ದಿವ್ಯಾ ಉರುಡುಗ!
Next Article Air Ambulance ಸದ್ಯದಲ್ಲೇ ಭಾರತದಲ್ಲಿ ಏರ್ ಆಂಬುಲೆನ್ಸ್ ಹಾರಾಡಲಿವೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?