Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ
newsics.com ಹರಪ್ಪನಹಳ್ಳಿ: ರೈತನೋರ್ವ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದರುವ ಘಟನೆ ವಿಜಯನಗರದ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ನಡೆದಿದೆ ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ವಿಶ್ವನಾಥ್ ಈ ಎಲ್ಲದಕ್ಕೆ ಸಾಕ್ಷಿಯಾದ ಆಧುನಿಕ ರೈತ ಎಂದು ತಿಳಿದು ಬಂದಿದೆ. ಈತನ ಜಮೀನಿನಲ್ಲಿ ಯಾವುದೇ ಕೆಲಸ ಇದ್ದರೂ ಈ ಮಹಿಳೆಯರು ಇಲ್ಲ ಎನ್ನದೇ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ, ಜಮೀನಿನ ಮಾಲೀಕರೊಂದಿಗೆ … Continue reading Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ
Copy and paste this URL into your WordPress site to embed
Copy and paste this code into your site to embed