Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!
ದೇಶಮನರಂಜನೆ

ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!

Share
1 Min Read
SHARE

newsics.com

ಮುಂಬೈ : ಮಹಾಕುಂಭಮೇಳದಲ್ಲಿ ಪಾದಚಾರಿ ಮಾರ್ಗದಲ್ಲಿ ಕುಳಿತು ರುದ್ರಾಕ್ಷಗಳನ್ನು ಮಾರುವ ಸುಂದರ ಯುವತಿ ಮೊನಾಲಿಸಾ ಭೋಸಲೆ ರಾತ್ರೋರಾತ್ರಿ ಪ್ರಸಿದ್ಧಿಯಾಗಿದ್ದಾಳೆ. ನಿರ್ದೇಶಕ ಸನೋಜ್ ಮಿಶ್ರಾ ಅವರ ‘ದಿ ಡೈರಿ ಆಫ್ ಮಣಿಪುರ’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಮಧ್ಯೆ ನಿರ್ಮಾಪಕ ಜಿತೇಂದ್ರ ನಾರಾಯಣ್ ಅವರು ಸನೋಜ್ ಅವರು ಮೊನಾಲಿಸಾ ಅವರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸನೋಜ್ ಮೇಲೆ ಮೊನಾಲಿಸಾಗೆ ಮೋಸ ಮಾಡಿದ ಆರೋಪವಿದೆ. ನಿರ್ಮಾಪಕ ಜಿತೇಂದ್ರ ನಾರಾಯಣ್ ಅವರು ಸನೋಜ್ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ.

ಜಿತೇಂದ್ರ ನಾರಾಯಣ್ ಸಿಂಗ್ ಅಲಿಯಾಸ್ ವಾಸಿಮ್ ರಿಜ್ವಿ ಇತ್ತೀಚೆಗೆ ಟಾಪ್ ಸೀಕ್ರೆಟ್‌ಗೆ ಸಂದರ್ಶನ ನೀಡಿದರು. ಈ ಸಂದರ್ಶನದಲ್ಲಿ, ಸನೋಜ್ ಬಡ ಕುಟುಂಬದ ಹುಡುಗಿಯೊಬ್ಬಳನ್ನು ಬಳಸಿಕೊಳ್ಳುತ್ತಿದ್ದಾರೆ.. ಆತ ಆ ಮುಗ್ಧ ಹುಡುಗಿಯರನ್ನು ಸಿನಿಮಾಗಳಲ್ಲಿ ಕೆಲಸ ಮಾಡುವಂತೆ ಆಮಿಷ ಒಡ್ಡಿ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ ಎಂದು ಜಿತೇಂದ್ರ ಹೇಳಿದ್ದಾರೆ.. ನನಗೆ ಸನೋಜ್ ಜೊತೆ ಕೆಲಸ ಮಾಡುವಾಗ ತುಂಬಾ ಕೆಟ್ಟ ಅನುಭವ ಆಗಿತ್ತು.. ಸನೋಜ್ ನಾನು ಮೂರು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ.. ಎಂದು ಹೇಳಿಕೊಂಡಿದ್ದಾರೆ..

ಮೊನಾಲಿಸಾ ಮತ್ತು ಅವರ ಕುಟುಂಬದ ಬಗ್ಗೆ ನನಗೆ ತುಂಬಾ ವಿಷಾದವಿದೆ.” ಅವರು ತುಂಬಾ ಸರಳ ಮತ್ತು ನೇರ ಜನರು. ಆದರೆ ಸನೋಜ್ ಮಿಶ್ರಾ ಅವರಂತಹ ಜನರು ನಿಮ್ಮ ಬಾಗಿಲಲ್ಲಿ ನಿಂತು ಕರೆದರೇ ಯಾವುದೇ ಪ್ರಶ್ನೆ ಮಾಡದೆ, ಅವರು ತಮ್ಮ ಮಗಳನ್ನು ಸನೋಜ್‌ಗೆ ಒಪ್ಪಿಸಿದ್ದಾರೆ.. ಇದೇ ವಿಚಿತ್ರ ಎಂದು ಜಿತೇಂದ್ರ ಹೇಳಿದ್ದಾರೆ.. ಈ ಸಂದರ್ಶನದಲ್ಲಿ, ಜಿತೇಂದ್ರ ಅವರು ಪ್ರಸ್ತುತ ಯಾರೂ ಸನೋಜ್ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿಲ್ಲ ಎಂದು ಹೇಳಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article cats 3BHK ಅಪಾರ್ಟ್‌ಮೆಂಟ್ನಲ್ಲಿ 300ಕ್ಕೂ ಹೆಚ್ಚು ಬೆಕ್ಕು! ಗದ್ದಲದಿಂದ ಬೇಸತ್ತು ಹೋಗಿದ್ದ ಸ್ಥಳೀಯರು
Next Article mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?