Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ
ಕರ್ನಾಟಕ

mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ

Share
1 Min Read
SHARE

newsics.com

ಮೈಸೂರು: ನೆದರ್ಲ್ಯಾಂಡ್ ಹುಡುಗನ ಜೊತೆಗೆ ಮೈಸೂರಿನ ಹುಡುಗಿ ವಚನ ಮಾಂಗಲ್ಯ ಮೂಲಕ ಮದುವೆಯಾಗಿದ್ದಾರೆ.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾ ರುಟ್ಗೆರ್ ಎಂಬುವವರ ಜೊತೆ ಪ್ರೀತಿಯಾಗಿತ್ತು. ಈ ಬಗ್ಗೆ ಎರಡು ಕುಟುಂಬಸ್ಥರು ಒಪ್ಪಿಗೆ ಕೂಡ ನೀಡಿದ್ದರು. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ.

ಚನ್ನಗಿರಿ ತಾಲೂಕು ಪಾಂಡೋಮಟ್ಟಿ ವಿರಕ್ತಮಠದ ಡಾ ಗುರುಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಈ ಮದುವೆ ನಡದಿದೆ. ಈ ಅಪರೂಪದ ಮದುವೆಗೆ ಎರಡು ಕಡೆಯ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಇನ್ನೂ ನವ ದಂಪತಿಗಳಿಗೆ ಸಂಬಂಧಿಕರು ಶುಭ ಕೋರಿದ್ದಾರೆ.

ಮೈಸೂರಿನ ವಿದ್ಯಾ ನೆದರ್ಲ್ಯಾಂಡ್ನ ರುಟ್ಗೆರ್ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Share This Article
Facebook Twitter Copy Link Print
Previous Article ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!
Next Article Railway Station : ತನ್ನ ತೋಳುಗಳಲ್ಲಿ ಮಗುವನ್ನು ಹೊತ್ತುಕೊಂಡು ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯಕ್ಕೆ ತೆರಳಿದ ಮಹಿಳಾ ಅಧಿಕಾರಿ ! ವಿಡಿಯೋ ನೋಡಿ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?