Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು
ಕರ್ನಾಟಕ

Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು

Share
1 Min Read
SHARE

newsics.com

ಚಿಕ್ಕಮಗಳೂರು: ಪ್ರೇಯಸಿಯನ್ನು ಕೊಂದು ಪ್ರಿಯತಮನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದಾಸರಳ್ಳಿ ಬಳಿ ನಡೆದಿದೆ.

ಕಾರಿನಲ್ಲಿ ಯುವತಿ ಹಾಗೂ ಸ್ವಲ್ಪ ದೂರದ ಮರದಲ್ಲಿ ಯುವಕನ ಶವ ಪತ್ತೆಯಾಗಿದೆ.
ರಾಮನಗರ ಮೂಲದ ಯುವಕ ಮಧು, ಯುವತಿ ಪೂರ್ಣಿಮಾ ಸಾವಿಗೀಡಾದವರು.

ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬುಧವಾರ
ಇವರಿಬ್ಬರೂ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು, ಯುವತಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು KA 03 AD4628 ನೋಂದಣಿಯ ಬಾಡಿಗೆ ಕಾರಿನಲ್ಲಿ ಈ ಪ್ರೇಮಿಗಳು ಬಂದಿದ್ದಾರೆ.
ಯುವತಿಯ ಕತ್ತು ಹಿಸುಕಿರುವ ಗುರುತು ಕಂಡುಬಂದಿದೆ. ವೇಲ್‌ನಿಂದ ಪಕ್ಕದ ಮರದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು

Pan Masala-Gutka Ban ಗುಟ್ಕಾ, ಪಾನ್ ಮಸಾಲ ನಿಷೇಧಿಸಿದ ಸರ್ಕಾರ

Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ

MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ

TAGGED:The death of Ramanagara lovers in Chikmagalur
Share This Article
Facebook Twitter Copy Link Print
Previous Article Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು
Next Article Hanumantha: ಬಾಯ್ಸ್ vs ಗರ್ಲ್ಸ್ ಶೋನಿಂದ ಹನುಮಂತ ಹೊರ ನಡೆದ್ರಾ ಹನುಮಂತ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?