Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB ಈ ಸಲವೂ ಕಪ್ ನಮ್ದೇ’ ಎಂದು ಹೊರಟ RCB ಸಿಂಹಿಣಿಯರು
ಕರ್ನಾಟಕಪ್ರಮುಖ

RCB ಈ ಸಲವೂ ಕಪ್ ನಮ್ದೇ’ ಎಂದು ಹೊರಟ RCB ಸಿಂಹಿಣಿಯರು

Share
1 Min Read
SHARE

newsics.com

ಬೆಂಗಳೂರು: ಡಬ್ಲ್ಯುಪಿಎಲ್ ಮೂರನೇ ಆವೃತ್ತಿಯ ಪಂದ್ಯಗಳು ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಇಂದು ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮಹತ್ವದ ಪಂದ್ಯ ನಡೆಯಲಿದ್ದು ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ, ಇಂದು ತನ್ನ ತವರು ಮೈದಾನದಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಎದುರಾಳಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್. ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನತ್ತ ಮುನ್ನುಗ್ಗಲಿದೆ.

ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಇದರ ಟಾಸ್ ಅರ್ಧ ಗಂಟೆ ಮುಂಚಿತವಾಗಿ ಸಂಜೆ 7:00 ಗಂಟೆಗೆ ನಡೆಯಲಿದೆ.
ತಮ್ಮ ತವರು ಮೈದಾನದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಸೀಸನ್‌ನಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಆರ್‌ಸಿಬಿ ಈಗ ಮುಂಬೈ ಇಂಡಿಯನ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನತ್ತ ಗಮನ ಹರಿಸಿದೆ.

TAGGED:RCB lionesses who are going to claim that the cup is ours this time too
Share This Article
Facebook Twitter Copy Link Print
Previous Article Good News ಬಸ್‌ನಲ್ಲಿ ಸೀಟು ಸಿಗದೆ ರೋಸಿ ಹೋಗಿದ್ದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್
Next Article cigarettes and tobacco ಸಿಗರೇಟ್ ಪ್ರಿಯರ ತುಟಿ ಸುಡಲಿದೆ ತೆರಿಗೆ ಬರೆ : ಶೀಘ್ರದಲ್ಲೇ GST ಹೇರಿಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?