Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shubham Shalake ಕಂಡಕ್ಟರ್ ಪರ ನಿಂತವರು ನಾಲಾಯಕ್ ಗಳು: ನಾಲಿಗೆ ಹರಿಬಿಟ್ಟ ಶುಂಭ ಶಳಕೆ
ಕರ್ನಾಟಕಪ್ರಮುಖ

Shubham Shalake ಕಂಡಕ್ಟರ್ ಪರ ನಿಂತವರು ನಾಲಾಯಕ್ ಗಳು: ನಾಲಿಗೆ ಹರಿಬಿಟ್ಟ ಶುಂಭ ಶಳಕೆ

Share
1 Min Read
SHARE

newsics.com

ಬೆಳಗಾವಿ: ಕನ್ನಡ ಮಾತನಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೀಗ ಎಂಇಎಸ್ ಮುಖಂಡನೊಬ್ಬ ಕನ್ನಡ ಪರ ಸಂಘಟನೆಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾನೆ.

ಈ ಬಗ್ಗೆ ಮಾತನಾಡಿದ ಎಂಇಎಸ್ ಮುಖಂಡ ಶುಭಂ ಶಳಕೆ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ, ನಿರ್ವಾಹಕ ಉದ್ಧಟತನದಿಂದ ಉತ್ತರಿಸಿದ್ದಾನೆ. ಪರಿಣಾಮವಾಗಿ, ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾನೆ.

ಘಟನೆಯನ್ನು ಖಂಡಿಸಿರುವ ಕೆಲ ಕನ್ನಡಪರ ಸಂಘಟನೆಗಳು, ನಿರ್ವಾಹಕ ತನ್ನ ತಪ್ಪು ಮುಚ್ಚಿಹಾಕಲು ಭಾಷಾ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೇ, ಮರಾಠಿ ಬರಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆತನ ಸುಳ್ಳು ಹೇಳುತ್ತಿದ್ದಾನೆ. ಆತನನ್ನು ಬೆಂಬಲಿಸಿಕೊಂಡು ಬಂದಿರುವ ಕನ್ನಡಪರ ಸಂಘಟನೆಯವರು ನಾಲಾಯ್ಕಗಳು ಎಂದು ನಾಲಿಗೆ ಹರಿಬಿಟ್ಟಿದ್ದಾನೆ.

TAGGED: text with your camera Milky beauty Tamanna stole the show in a red dressThose who stood behind the conductor were fools: Shumbha Shalake spoke out against pro-Kannada fighters.
Share This Article
Facebook Twitter Copy Link Print
Previous Article India VS Pakjstan 241 ರನ್ ಗೆ ಪಾಕಿಸ್ತಾನ ಆಲೌಟ್: ಟೀಂ ಇಂಡಿಯಾ ಗೆಲುವಿಗೆ 242 ರನ್ ಟಾರ್ಗೆಟ್
Next Article Maharashtra-Karnataka ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?