Karnataka ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಹೆಚ್ಚಳ ನಡುವೆ ಮಳೆ ಮುನ್ಸೂಚನೆ
newsics.com ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಐದು ದಿನ ಕೆಲವು ಕಡೆ ಉಷ್ಣಾಂಶದಲ್ಲಿ ನಾಲ್ಕರಿಂದ ಐದು ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕ ಉಷ್ಣಾಂಶ ದಾಖಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮುಂದಿನ ಐದು ದಿನ ಇದು ಏರುಗತಿ ಪಡೆಯುವ ಸಾಧ್ಯತೆಯಿದ್ದು, ಕರಾವಳಿ … Continue reading Karnataka ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಹೆಚ್ಚಳ ನಡುವೆ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed