Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನಿಗೆ ಕಾಲ್ ಮಾಡಿ ನೀರಲ್ಲಿ ಫೋನ್ನನ್ನು ಮುಳುಗಿಸಿದ ಮಹಿಳೆ! Video viral
ದೇಶವೈರಲ್

ಗಂಡನಿಗೆ ಕಾಲ್ ಮಾಡಿ ನೀರಲ್ಲಿ ಫೋನ್ನನ್ನು ಮುಳುಗಿಸಿದ ಮಹಿಳೆ! Video viral

Share
1 Min Read
SHARE

newsics.com

ಉತ್ತರಪ್ರದೇಶ : 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮುಗಿಯಲು ಇನ್ನೂ 1 ದಿನ ಬಾಕಿ ಇದೆ. ಈಗಾಗಲೇ ಜಗತ್ತಿನ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಜೀವನ ಪಾವನ ಎನಿಸಿಕೊಂಡಿದ್ದಾರೆ.

ಮಹಿಳೆಯೊಬ್ಬಳು ಮಹಾಕುಂಭಮೇಳದಲ್ಲಿ ಗಂಡನಿಗೆ ವಿಡಿಯೋ ಕಾಲ್ ಮಾಡಿ ಪೋನ್ನನ್ನೇ ನೀರಿನಲ್ಲಿ ಮುಳುಗಿಸಿದ್ದಾಳೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ವಿಡಿಯೋ ನೋಡಿದ ನೆಟ್ಟಿಗರು, ಏನ್ ಕಾಲ ಬಂತು ಗುರು, ಗಂಡನ ಪಾಪ ತೊಳೆದಿದ್ದಾಳೆ, ನಾವು ಹಿಂಗೆ ಮಾಡಬೇಕಿತ್ತು ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ.

https://twitter.com/sagarcasm/status/1894270327292575855

ನಾಳೆ ಶಿವರಾತ್ರಿ ಪ್ರಯುಕ್ತ ಮಹಾ ಕುಂಭಮೇಳಕ್ಕೆ ಕೋಟಿ ಕೋಟಿ ಜನ ಭೇಟಿ ನಿರೀಕ್ಷೆ ಇದೆ. ಈಗಾಗಲೇ ಪ್ರಯಾಗರಾಜ್ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

Share This Article
Facebook Twitter Copy Link Print
Previous Article monkeypox ವ್ಯಕ್ತಿಯಲ್ಲಿ ಮಂಗನ ಖಾಯಿಲೆ ಸೋಂಕು, ಶಿರಸಿ ಸುತ್ತ ಮತ್ತೆ ಆತಂಕ
Next Article Mahashivratri ಮಹಾಶಿವರಾತ್ರಿಯಂದು ತಪ್ಪಿಯೂ ಈ ಕೆಲಸ ಮಾಡಬೇಡಿ, ಮಹಾದೇವ ಕೋಪಗೊಳ್ಳಬಹುದು…

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?