Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivaratri festival 1000 ವರ್ಷಗಳ ನಂತರ ಜ್ಯೋತಿರ್ಲಿಂಗ ದರ್ಶನ: ಭಕ್ತರ ಮುಂದೆಯೇ ಜ್ಯೋತಿರ್ಲಿಂಗಕ್ಕೆ ಮಹಾ ರುದ್ರಾಭಿಷೇಕ
ಕರ್ನಾಟಕ

Shivaratri festival 1000 ವರ್ಷಗಳ ನಂತರ ಜ್ಯೋತಿರ್ಲಿಂಗ ದರ್ಶನ: ಭಕ್ತರ ಮುಂದೆಯೇ ಜ್ಯೋತಿರ್ಲಿಂಗಕ್ಕೆ ಮಹಾ ರುದ್ರಾಭಿಷೇಕ

Share
1 Min Read
SHARE

newsics.com

ಮಹಾ ಶಿವರಾತ್ರಿ ಉತ್ಸವವನ್ನು ಈ ವರ್ಷ ಆರ್ಟ್ ಆಫ್ ಲಿವಿಂಗ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಹಳ ವೈಭವ ಹಾಗೂ ಉತ್ಸಾಹಗಳಿಂದ ಆಚರಿಸಲಾಗುತ್ತಿದೆ. ಶ್ರೀ ಶ್ರೀ ರವಿಶಂಕರ ಗುರೂಜಿ ಅವರ ಸಾನ್ನಿಧ್ಯದಲ್ಲಿ ಮಹಾ ಶಿವರಾತ್ರಿ ಉತ್ಸವ ನಡೆಯುತ್ತಿದೆ.

ಸುಮಾರು 1000 ವರ್ಷಗಳ ನಂತರ ಪುರಾತನ ಸೋಮನಾಥ ಜ್ಯೋತಿರ್ಲಿಂಗವನ್ನು ಸಾವಿರಾರು ಭಕ್ತರ ಮುಂದೆ ಬಹಿರಂಗ ಮಾಡಲಾಗಿದೆ. 1000 ವರ್ಷಗಳ ಹಿಂದೆ ಭಗ್ನವಾಗಿ ಕಣ್ಮರೆಯಾಗಿದ್ದ ಸೋಮನಾಥ ಜ್ಯೋತಿರ್ಲಿಂಗದ ಪುನರ್ ಉದಯವಾಗಿದೆ.

2025ರ ಜನವರಿಯಲ್ಲಿ, ಪವಿತ್ರ ಜ್ಯೋತಿರ್ಲಿಂಗವನ್ನು ಆರ್ಟ್ ಆಫ್ ಲಿವಿಂಗ್‌ ಇಂಟರ್‌ನ್ಯಾಷನಲ್ ಕೇಂದ್ರಕ್ಕೆ ತರಲಾಯಿತು. ಸಾವಿರಾರು ಭಕ್ತರ ಎದುರು ಗುರುದೇವರು ಅದನ್ನು ಅನಾವರಣ ಮಾಡಿದ್ದಾರೆ ಶ್ರೀ ಶ್ರೀ ರವಿಶಂಕರ ಗುರೂಜಿ. ಗುರುದೇವರು ಲಿಂಗವನ್ನು ಕೈಯಲ್ಲಿ ಹಿಡಿದು ಅದರ ಅದ್ಭುತ ಅಯಸ್ಕಾಂತ ಶಕ್ತಿಯನ್ನು ಎಲ್ಲರಿಗೂ ಪ್ರದರ್ಶನ ಮಾಡಿ ತೋರಿಸಿದ್ದಾರೆ.

Share This Article
Facebook Twitter Copy Link Print
Previous Article ಅಸಹಜ ಲೈಂಗಿಕತೆಗೆ ಒಪ್ಪದ ಹೆಂಡತಿ ಕೊಂದು, ತಾನೂ ಸಾವಿಗೆ ಶರಣಾದ ಗಂಡ!
Next Article ವಿಮಾನ ಪತನ – 46 ಮಂದಿ ಸಾವು…plane crashe

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?