Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chakravarthi Chandrachud ಡಿ.ಕೆ ಶಿವಕುಮಾರ್ ಗೆ ಸುದೀಪ್ ಆಪ್ತ ಕೌಂಟರ್
ಕರ್ನಾಟಕಪ್ರಮುಖ

Chakravarthi Chandrachud ಡಿ.ಕೆ ಶಿವಕುಮಾರ್ ಗೆ ಸುದೀಪ್ ಆಪ್ತ ಕೌಂಟರ್

Share
1 Min Read
SHARE

newsics.com
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ನಟ್ಟು, ಬೋಲ್ಟ್ ಹೇಳಿಕೆ ಹಾಗೂ ಸ್ಯಾಂಡಲ್‌ವುಡ್‌ ನಟ, ನಟಿಯರ ಯುದ್ಧಕ್ಕೆ ಮತ್ತೊಂದು ರೋಚಕ ತಿರುವು ಸಿಕ್ಕಿದೆ. ಪರ-ವಿರೋಧದ ಚರ್ಚೆಯ ಮಧ್ಯೆ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ಅವರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಫೇಸ್‌ಬುಕ್‌ ಲೈವ್‌ನಲ್ಲಿ ಬಂದು ಮಾತನಾಡಿರುವ ಚಕ್ರವರ್ತಿ ಚಂದ್ರಚೂಡ್ ಅವರು ಮಂಡ್ಯ ಶಾಸಕ ರವಿ ಗಣಿಗ ಅವರಿಗೆ ಸುದೀಪ್ ಹೆಸರನ್ನು ಸರಿಯಾಗಿ ಹೇಳುವ ಧೈರ್ಯವೂ ಇಲ್ಲ. ಸುಮ್ಮನೆ ಆರೋಪ ಮಾಡೋದಲ್ಲ. ಆಮಂತ್ರಣ ಕೊಡದೆ ಸುದೀಪ್ ಅವರು ಹೇಗೆ ಬರೋಕೆ ಸಾಧ್ಯ. ಸಾಧು ಕೋಕಿಲ ಅವರು ಮಾಡಿರುವ ಚಿತ್ರೋತ್ಸವದ ಅಪಭೃಂಶ ಇದು ಎಂದು ಕಿಡಿಕಾರಿದ್ದಾರೆ.

ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್ಗೆ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣ ಇರುತ್ತದೆ’ ಎಂದು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ.

ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ಕನ್ನಡಾಭಿವೃದ್ಧಿ ಕಾರ್ಯಕ್ರಮ ಏನು ಮಾಡ್ತಿದೆ ಹೇಳಿ. ಚಿತ್ರರಂಗವನ್ನು ನಾಶ ಮಾಡೋಕೆ ಆಗಲ್ಲ. ಚಿತ್ರೋದ್ಯಮದವರಿಗೆ ಬಯ್ಯೋದು ಕೆಲಸ ಆಗಿದೆ. ಸಾಧು ಕೋಕಿಲ ಕೊಟ್ಟ ತಪ್ಪು ಮಾಹಿತಿಗೆ ಈ ರೀತಿ ಆಗಿರೋದು’ ಎಂದಿದ್ದಾರೆ.
ಉಪಮುಖ್ಯಮಂತ್ರಿಯನ್ನು ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್‌ ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ತರ ಮಾತನಾಡೋದು ಬಿಟ್ಟುಬಿಡಿ. ನಿಮ್ಮ ಸಾಧುಕೋಕಿಲ ತಪ್ಪು ಮಾಡಿದಾರೆ. ಅದನ್ನು ಮೊದಲು ಸರಿ ಮಾಡಿ’ ಎಂದು ಸವಾಲು ಹಾಕಿದ್ದಾರೆ ಚಕ್ರವರ್ತಿ ಚಂದ್ರಚೂಡ್.

TAGGED:Chakravarthi Chandrachud is Sudeep's close counter to DK Shivakumar
Share This Article
Facebook Twitter Copy Link Print
Previous Article Mahapati 20 ಪತ್ನಿಯರು, 104 ಮಕ್ಕಳು! ಮನೆಯನ್ನೇ ಪುಟ್ಟ ಗ್ರಾಮವನ್ನಾಗಿಸಿದ ಮಹಾಪತಿ
Next Article 2nd PUC Exam: ಪಿಯು ಗಣಿತ ಪರೀಕ್ಷೆಗೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?