Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bandipur ಬಂಡೀಪುರದಲ್ಲಿ ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್
ಕರ್ನಾಟಕಪ್ರಮುಖ

Bandipur ಬಂಡೀಪುರದಲ್ಲಿ ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್

Share
1 Min Read
SHARE

newsics.com

ಚಾಮರಾಜನಗರ: ಪ್ರವಾಸಿ ತಾಣ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಸುಖಾಂತ್ಯಗೊಂಡಿದೆ. ಕಿಡ್ನಾಪ್ ಬಗ್ಗೆ ಎಸ್ಪಿ ಡಾ. ಬಿ ಟಿ ಕವಿತಾ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮೂಲದ ನಿಶಾಂತ್ ಎಂಬುವರು ತನ್ನ ಪತ್ನಿ ಚಂದನಾ, 7 ವರ್ಷದ ಮಗನ ಜೊತೆ ಭಾನುವಾರದಂದು ಬಂಡಿಪುರದ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಚೆಕ್ ಇನ್ ಆಗಿದ್ದರು. ಮಂಗಳವಾರದಂದು ಕುಟುಂಬ ಚೆಕ್ ಔಟ್ ಆಗಬೇಕಿತ್ತು. ಆದರೆ, ಸೋಮವಾರ ಮಧ್ಯಾಹ್ನ ರೆಸಾರ್ಟ್ನಿಂದ ಹೊರ ಹೋಗುತ್ತಿದ್ದಂತೆ ಅಟ್ಯಾಕ್ ಮಾಡಿದ ಕಿಡ್ನಾಪರ್ಸ್, ಮಗು ಸಮೇತ ದಂಪತಿಯನ್ನು ಅಪಹರಿಸಿದ್ದರು.

ವಾಚ್ ಟವರ್ನಲ್ಲಿದ್ದ ರೆಸಾರ್ಟ್ ಮ್ಯಾನೆಜರ್ ಗುರುರಾಜ ಆಚಾರ್ಯ ಇದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಅಪಹರಣದ ಇಂಚಿಂಚು ಮಾಹಿತಿ ಪಡೆದಿದ್ದರು.

ಅಪಹರಣದ ಬೆನ್ನತ್ತಿದ್ದ ಪೊಲೀಸರು, ಸಿಸಿಟಿವಿ ಹಾಗೂ ಸಿಡಿಆರ್ ಮಾಹಿತಿ ಆಧರಿಸಿ 24 ತಾಸಲ್ಲೇ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಎರಡು ಕಾರಲ್ಲಿ ಬಂದಿದ್ದ ಅಪಹರಣಕಾರರು ಮೂವರನ್ನು ಕಿಡ್ನಾಪ್ ಮಾಡಿ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಹೊನ್ನಹಳ್ಳಿ ಗ್ರಾಮದ ತೋಟದಮನೆಯಲ್ಲಿ ಇರಿಸಿದ್ದನ್ನು ಪತ್ತೆಹಚ್ಚಿದ ಪೊಲೀಸರು ನಾಲ್ವರ ಹೆಡೆಮುರಿ ಕಟ್ಟಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಮಲ್ಲಿಕಾರ್ಜುನ್, ಈರಣ್ಣ, ಸಿದ್ದರಾಮಯ್ಯ ಹಾಗೂ ವಿಶ್ವನಾಥ್ ಬಂಧಿತ ಆರೋಪಿಗಳಾಗಿದ್ದಾರೆ.

ಕಿಡ್ನಾಪ್ ಆದ ನಿಶಾಂತ್ ಬಳಿ ಫೇಕ್ ಐಡಿ – ಪ್ರಕರಣ ಮಾಸ್ಟರ್ ಮೈಂಡ್ ಪರಾರಿ: ಕಿಡ್ನಾಪ್ ಆದ ನಿಶಾಂತ್ ಬಳಿ ನಕಲಿ ಬಿಬಿಎಂಪಿ ಐಡಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ನಿಶಾಂತ್ ವಿರುದ್ಧವು ಕೇಸ್ ದಾಖಲು ಮಾಡಿ ಕ್ರಮ ಕೈಗೊಳ್ಳಲಾಗುವುದು. ಇನ್ನು ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಪುನೀತ್ ಹಾಗೂ ನಿಶಾಂತ್ ನಡುವೆ ಹಣಕಾಸಿನ ವಿಚಾರಕ್ಕೆ ಈ ಕಿಡ್ನಾಪ್ ಆಗಿದ್ದು, ಮೇಲ್ನೋಟಕ್ಕೆ ದೃಢವಾಗಿದೆ‌. ಪುನೀತ್ ಸೇರಿದಂತೆ ಸ್ನೇಹಿತ್, ಭೀಮನಗೌಡ ತಲೆ ಮರೆಸಿಕೊಂಡಿದ್ದು, ಇವರ ಪತ್ತೆಗೆ ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

TAGGED:Happy ending to abduction of a couple in Bandipur: Four people rescued in 24 hours
Share This Article
Facebook Twitter Copy Link Print
Previous Article David Warner ಟಾಲಿವುಡ್ ಗೆ ಡೇವಿಡ್ ವಾರ್ನರ್ ಎಂಟ್ರಿ
Next Article Ranya Rao ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?