Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > kSRTC BUS ಡ್ಯೂಟಿ ಬದಲಿಸಿದ್ದಕ್ಕೆ KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ
ಕರ್ನಾಟಕಪ್ರಮುಖ

kSRTC BUS ಡ್ಯೂಟಿ ಬದಲಿಸಿದ್ದಕ್ಕೆ KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ

Share
1 Min Read
SHARE

newsics.com

ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್‌ಆರ್ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ನಡೆದಿದೆ.

ಬಸ್ ಒಳಗೆ ನೇಣು ಬಿಗಿದುಕೊಂಡು ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 57 ವರ್ಷದ ಕೇಶವ ಕಮಡೋಳಿ ಆತ್ಮಹತ್ಯೆ ಮಾಡಿಕೊಂಡರು.

ಬಸ್ ವಾಷಿಂಗ್ ಬದಲು ಪಂಕ್ಚರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದರು ಎಂದು ಅಧಿಕಾರಿಗಳ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.

ಕೇಶವ ಅವರು ಬೆಳಗಾವಿಯ ಹಳೆ ಗಾಂಧಿನಗರ ನಿವಾಸಿಯಾಗಿದ್ದಾರೆ. ಬೆನ್ನು ನೋವು ಇದ್ದರೂ ಕೇಶವ ಅವರಿಗೆ ಡ್ಯೂಟಿ ಬದಲಿಸಲಾಗಿದೆ. ಡ್ಯೂಟಿ ಬದಲಾವಣೆ ಮಾಡದಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಹೀಗಿದ್ದರೂ ಡ್ಯೂಟಿ ಬದಲಾವಣೆ ಮಾಡಿದ್ದರು. ಕೆಲಸದ ಒತ್ತಡ ತಡೆದುಕೊಳ್ಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

TAGGED:KSRTC BUS employee commits suicide in KSRTC bus due to duty change
Share This Article
Facebook Twitter Copy Link Print
Previous Article Attack on UN helicopter ವಿಶ್ವಸಂಸ್ಥೆ ಹೆಲಿಕಾಪ್ಟರ್ ಮೇಲೆ ಗುಂಡಿನ ದಾಳಿ,‌ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
Next Article ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದ ದಳಪತಿ ವಿಜಯ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?